ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯಿಂದ ಸ್ಪೀಕರ್ ಖಾದರ್‌ಗೆ ಬೀಳ್ಕೊಡುಗೆ

ಪವಿತ್ರ ಹಜ್ ಯಾತ್ರೆಗೆ ಹೊರಡಲಿರುವ ಸ್ಪೀಕರ್ ಯು.ಟಿ.ಖಾದರ್ ಅವರನ್ನು ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ವತಿಯಿಂದ ನಗರದ ಖಾಸಗಿ ಹೊಟೇಲಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೀಳ್ಕೊಡಲಾಯಿತು.

ಬಳಿಕ ಮಾತನಾಡಿದ ಅವರು, ನಾನು ಯಾವ ಸ್ಥಾನಮಾನವನ್ನೂ ಆಶಿಸಿದವನಲ್ಲ. ಶಾಸಕ ಸ್ಥಾನಕ್ಕೆ ಸ್ಪರ್ಧಿಸಲು, ಮಂತ್ರಿಯಾಗಲು ಯಾರದೇ ಶಿಫಾರಸು ಮಾಡಿಸಿದವನಲ್ಲ. ನಿಮ್ಮೆಲ್ಲರ ದುಆ, ಆಶೀರ್ವಾದವೇ ನನ್ನನ್ನು ಈ ಹಂತಕ್ಕೆ ತಲುಪಿಸಿದೆ. ನನ್ನ ಈವರೆಗಿನ ಬದುಕು ನೆಮ್ಮದಿಯಿಂದ ಕೂಡಿದೆ. ನಾಡಿನ, ಸಮುದಾಯದ ಹಿತಕ್ಕಾಗಿ ನಾನು ಅಲ್ಲಿ ಪ್ರಾರ್ಥಿಸುವೆ. ಈ ಸಾರ್ವಜನಿಕ ರಂಗದಲ್ಲಿ, ನಿಮ್ಮೊಂದಿಗಿನ ನನ್ನ ಒಡನಾಟದಲ್ಲಿ ಏನಾದರು ತಪ್ಪಾಗಿದ್ದರೆ, ಮನಸ್ಸಿಗೆ ನೋವಾಗಿದ್ದರೆ ಕ್ಷಮಿಸಿರಿ ಎಂದು ಯು.ಟಿ.ಖಾದರ್ ಹೇಳಿದ್ದಾರೆ.

ಇನ್ನು ಈ ಸಂದರ್ಭದಲ್ಲಿ ಹಜ್ ಯಾತ್ರೆಗೈಯಲಿರುವ ದಿ ನ್ಯಾಷನಲ್ ಕಮಿಷನ್ ಫಾರ್ ಅಲ್ಲೈಡ್ ಆ್ಯಂಡ್ ಹೆಲ್ತ್ಕೇರ್ ಕರ್ನಾಟಕ ರಾಜ್ಯಾಧ್ಯಕ್ಷ ಯು.ಟಿ. ಇಫ್ತಿಕಾರ್ ಅಲಿ ಅವರನ್ನು ಕೂಡ ಬೀಳ್ಗೊಡಲಾಯಿತು. ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಅಧ್ಯಕ್ಷತೆ ವಹಿಸಿ ಮಾತನಾಡಿದ್ರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!