ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯಿಂದ ಸ್ಪೀಕರ್ ಖಾದರ್‌ಗೆ ಬೀಳ್ಕೊಡುಗೆ

ಪವಿತ್ರ ಹಜ್ ಯಾತ್ರೆಗೆ ಹೊರಡಲಿರುವ ಸ್ಪೀಕರ್ ಯು.ಟಿ.ಖಾದರ್ ಅವರನ್ನು ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ವತಿಯಿಂದ ನಗರದ ಖಾಸಗಿ ಹೊಟೇಲಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೀಳ್ಕೊಡಲಾಯಿತು.

ಬಳಿಕ ಮಾತನಾಡಿದ ಅವರು, ನಾನು ಯಾವ ಸ್ಥಾನಮಾನವನ್ನೂ ಆಶಿಸಿದವನಲ್ಲ. ಶಾಸಕ ಸ್ಥಾನಕ್ಕೆ ಸ್ಪರ್ಧಿಸಲು, ಮಂತ್ರಿಯಾಗಲು ಯಾರದೇ ಶಿಫಾರಸು ಮಾಡಿಸಿದವನಲ್ಲ. ನಿಮ್ಮೆಲ್ಲರ ದುಆ, ಆಶೀರ್ವಾದವೇ ನನ್ನನ್ನು ಈ ಹಂತಕ್ಕೆ ತಲುಪಿಸಿದೆ. ನನ್ನ ಈವರೆಗಿನ ಬದುಕು ನೆಮ್ಮದಿಯಿಂದ ಕೂಡಿದೆ. ನಾಡಿನ, ಸಮುದಾಯದ ಹಿತಕ್ಕಾಗಿ ನಾನು ಅಲ್ಲಿ ಪ್ರಾರ್ಥಿಸುವೆ. ಈ ಸಾರ್ವಜನಿಕ ರಂಗದಲ್ಲಿ, ನಿಮ್ಮೊಂದಿಗಿನ ನನ್ನ ಒಡನಾಟದಲ್ಲಿ ಏನಾದರು ತಪ್ಪಾಗಿದ್ದರೆ, ಮನಸ್ಸಿಗೆ ನೋವಾಗಿದ್ದರೆ ಕ್ಷಮಿಸಿರಿ ಎಂದು ಯು.ಟಿ.ಖಾದರ್ ಹೇಳಿದ್ದಾರೆ.

ಇನ್ನು ಈ ಸಂದರ್ಭದಲ್ಲಿ ಹಜ್ ಯಾತ್ರೆಗೈಯಲಿರುವ ದಿ ನ್ಯಾಷನಲ್ ಕಮಿಷನ್ ಫಾರ್ ಅಲ್ಲೈಡ್ ಆ್ಯಂಡ್ ಹೆಲ್ತ್ಕೇರ್ ಕರ್ನಾಟಕ ರಾಜ್ಯಾಧ್ಯಕ್ಷ ಯು.ಟಿ. ಇಫ್ತಿಕಾರ್ ಅಲಿ ಅವರನ್ನು ಕೂಡ ಬೀಳ್ಗೊಡಲಾಯಿತು. ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಅಧ್ಯಕ್ಷತೆ ವಹಿಸಿ ಮಾತನಾಡಿದ್ರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!