ಜನ ಮನದ ನಾಡಿ ಮಿಡಿತ

Advertisement

ಪರ್ಪಲೆಗಿರಿ: ಶ್ರೀ ಕ್ಷೇತ್ರ ಪರ್ಪಲೆಗಿರಿ ಕ್ಷೇತ್ರದಲ್ಲಿ ಕಲ್ಕುಡ ಕಲ್ಲುರ್ಟಿ-ತೂಕತ್ತರಿ ಧರ್ಮದೈವಗಳ ಶಿಲಾಮಯ, ಗರ್ಭಗೃಹ ಸಮರ್ಪಣೆ

ಅತ್ತೂರು ಪರ್ಪಲೆಗಿರಿ ಶ್ರೀ ಕಲ್ಕುಡ ದೈವಸ್ಥಾನ ಟ್ರಸ್ಟ್ ವತಿಯಿಂದ ಅತ್ತೂರು ಪರ್ಪಲೆಗಿರಿ ಪುನರುತ್ಥಾನ ಸಮಿತಿ ಆಶ್ರಯದಲ್ಲಿ ಕಲ್ಕುಡ ಕಲ್ಲುರ್ಟಿ-ತೂಕತ್ತರಿ ಧರ್ಮದೈವಗಳ ಶಿಲಾಮಯ ಗರ್ಭಗೃಹ ಸಮರ್ಪಣೆ ಮತ್ತು ದೈವ ಬಿಂಬ ಪ್ರತಿಷ್ಠೆ ಸಾನಿಧ್ಯ ಕಲಶೋತ್ಸವ ಹಾಗೂ ವೈಭವದ ಸಿರಿ ಸಿಂಗಾರ ನೇಮೋತ್ಸವ ವಿಜೃಂಭಣೆಯಿ0ದ ನೆರವೇರಿದೆ.

 


ಕ್ಷೇತ್ರಕ್ಕೆ ಕೊಡುಗೈದಾನಿ, ದೈವ ದೇವಸ್ಥಾನಗಳ ಅಭಿವೃದ್ಧಿಯ ರೂವಾರಿ, ಸರಳತೆಯ ಶಿಖರ ಡಾ| ಕನ್ಯಾನ ಸದಾಶಿವ ಶೆಟ್ಟಿಯವರು ಆಗಮಿಸಿ, ಇಂತಹ ಪುಣ್ಯ ದೈವಿಕ ಕಾರ್ಯದಲ್ಲಿ ಭಾಗಿಯಾಗುವ ಯೋಗ ಭಾಗ್ಯ ನನ್ನದಾಯಿತು. ಈ ಕ್ಷೇತ್ರದ ಅಭಿವೃದ್ದಿಯ ಜೊತೆ ಸದಾ ನಾನಿರುತ್ತೇನೆ ಎಂದು ಭರವಸೆಯನ್ನು ನೀಡಿದ್ದಾರೆ. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ನಡೆದು, ಬಳಿಕ ಸಭಾ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದ್ರು. ಇದೇ ವೇಳೆ ಎಂಆರ್‌ಜಿ ಗ್ರೂಪ್ ಇದರ ಎಂಡಿ ಡಾ| ಕೆ ಪ್ರಕಾಶ್ ಶೆಟ್ಟಿ ಅವರು ಸಮಾರಂಭಕ್ಕೆ ಶುಭಹಾರೈಸಿದ್ರು. ಇನ್ನು ಈ ಸಮಾರೋಪ ಸಮಾರಂಭದಲ್ಲಿ ಶಾಸಕರು, ಮಾಜಿ ಶಾಸಕರು, ಉದ್ಯಮಿಗಳು, ಸ್ವಾಮೀಜಿಯವರು ಸೇರಿದಂತೆ ಕ್ಷೇತ್ರದ ಪದಾಧಿಕಾರಿಗಳು ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!