ಅತ್ತೂರು ಪರ್ಪಲೆಗಿರಿ ಶ್ರೀ ಕಲ್ಕುಡ ದೈವಸ್ಥಾನ ಟ್ರಸ್ಟ್ ವತಿಯಿಂದ ಅತ್ತೂರು ಪರ್ಪಲೆಗಿರಿ ಪುನರುತ್ಥಾನ ಸಮಿತಿ ಆಶ್ರಯದಲ್ಲಿ ಕಲ್ಕುಡ ಕಲ್ಲುರ್ಟಿ-ತೂಕತ್ತರಿ ಧರ್ಮದೈವಗಳ ಶಿಲಾಮಯ ಗರ್ಭಗೃಹ ಸಮರ್ಪಣೆ ಮತ್ತು ದೈವ ಬಿಂಬ ಪ್ರತಿಷ್ಠೆ ಸಾನಿಧ್ಯ ಕಲಶೋತ್ಸವ ಹಾಗೂ ವೈಭವದ ಸಿರಿ ಸಿಂಗಾರ ನೇಮೋತ್ಸವ ವಿಜೃಂಭಣೆಯಿ0ದ ನೆರವೇರಿದೆ.
ಕ್ಷೇತ್ರಕ್ಕೆ ಕೊಡುಗೈದಾನಿ, ದೈವ ದೇವಸ್ಥಾನಗಳ ಅಭಿವೃದ್ಧಿಯ ರೂವಾರಿ, ಸರಳತೆಯ ಶಿಖರ ಡಾ| ಕನ್ಯಾನ ಸದಾಶಿವ ಶೆಟ್ಟಿಯವರು ಆಗಮಿಸಿ, ಇಂತಹ ಪುಣ್ಯ ದೈವಿಕ ಕಾರ್ಯದಲ್ಲಿ ಭಾಗಿಯಾಗುವ ಯೋಗ ಭಾಗ್ಯ ನನ್ನದಾಯಿತು. ಈ ಕ್ಷೇತ್ರದ ಅಭಿವೃದ್ದಿಯ ಜೊತೆ ಸದಾ ನಾನಿರುತ್ತೇನೆ ಎಂದು ಭರವಸೆಯನ್ನು ನೀಡಿದ್ದಾರೆ. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ನಡೆದು, ಬಳಿಕ ಸಭಾ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದ್ರು. ಇದೇ ವೇಳೆ ಎಂಆರ್ಜಿ ಗ್ರೂಪ್ ಇದರ ಎಂಡಿ ಡಾ| ಕೆ ಪ್ರಕಾಶ್ ಶೆಟ್ಟಿ ಅವರು ಸಮಾರಂಭಕ್ಕೆ ಶುಭಹಾರೈಸಿದ್ರು. ಇನ್ನು ಈ ಸಮಾರೋಪ ಸಮಾರಂಭದಲ್ಲಿ ಶಾಸಕರು, ಮಾಜಿ ಶಾಸಕರು, ಉದ್ಯಮಿಗಳು, ಸ್ವಾಮೀಜಿಯವರು ಸೇರಿದಂತೆ ಕ್ಷೇತ್ರದ ಪದಾಧಿಕಾರಿಗಳು ಉಪಸ್ಥಿತರಿದ್ರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…