ಕರಾವಳಿ

ಪರ್ಪಲೆಗಿರಿ: ಶ್ರೀ ಕ್ಷೇತ್ರ ಪರ್ಪಲೆಗಿರಿ ಕ್ಷೇತ್ರದಲ್ಲಿ ಕಲ್ಕುಡ ಕಲ್ಲುರ್ಟಿ-ತೂಕತ್ತರಿ ಧರ್ಮದೈವಗಳ ಶಿಲಾಮಯ, ಗರ್ಭಗೃಹ ಸಮರ್ಪಣೆ

ಅತ್ತೂರು ಪರ್ಪಲೆಗಿರಿ ಶ್ರೀ ಕಲ್ಕುಡ ದೈವಸ್ಥಾನ ಟ್ರಸ್ಟ್ ವತಿಯಿಂದ ಅತ್ತೂರು ಪರ್ಪಲೆಗಿರಿ ಪುನರುತ್ಥಾನ ಸಮಿತಿ ಆಶ್ರಯದಲ್ಲಿ ಕಲ್ಕುಡ ಕಲ್ಲುರ್ಟಿ-ತೂಕತ್ತರಿ ಧರ್ಮದೈವಗಳ ಶಿಲಾಮಯ ಗರ್ಭಗೃಹ ಸಮರ್ಪಣೆ ಮತ್ತು ದೈವ ಬಿಂಬ ಪ್ರತಿಷ್ಠೆ ಸಾನಿಧ್ಯ ಕಲಶೋತ್ಸವ ಹಾಗೂ ವೈಭವದ ಸಿರಿ ಸಿಂಗಾರ ನೇಮೋತ್ಸವ ವಿಜೃಂಭಣೆಯಿ0ದ ನೆರವೇರಿದೆ.

 


ಕ್ಷೇತ್ರಕ್ಕೆ ಕೊಡುಗೈದಾನಿ, ದೈವ ದೇವಸ್ಥಾನಗಳ ಅಭಿವೃದ್ಧಿಯ ರೂವಾರಿ, ಸರಳತೆಯ ಶಿಖರ ಡಾ| ಕನ್ಯಾನ ಸದಾಶಿವ ಶೆಟ್ಟಿಯವರು ಆಗಮಿಸಿ, ಇಂತಹ ಪುಣ್ಯ ದೈವಿಕ ಕಾರ್ಯದಲ್ಲಿ ಭಾಗಿಯಾಗುವ ಯೋಗ ಭಾಗ್ಯ ನನ್ನದಾಯಿತು. ಈ ಕ್ಷೇತ್ರದ ಅಭಿವೃದ್ದಿಯ ಜೊತೆ ಸದಾ ನಾನಿರುತ್ತೇನೆ ಎಂದು ಭರವಸೆಯನ್ನು ನೀಡಿದ್ದಾರೆ. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ನಡೆದು, ಬಳಿಕ ಸಭಾ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದ್ರು. ಇದೇ ವೇಳೆ ಎಂಆರ್‌ಜಿ ಗ್ರೂಪ್ ಇದರ ಎಂಡಿ ಡಾ| ಕೆ ಪ್ರಕಾಶ್ ಶೆಟ್ಟಿ ಅವರು ಸಮಾರಂಭಕ್ಕೆ ಶುಭಹಾರೈಸಿದ್ರು. ಇನ್ನು ಈ ಸಮಾರೋಪ ಸಮಾರಂಭದಲ್ಲಿ ಶಾಸಕರು, ಮಾಜಿ ಶಾಸಕರು, ಉದ್ಯಮಿಗಳು, ಸ್ವಾಮೀಜಿಯವರು ಸೇರಿದಂತೆ ಕ್ಷೇತ್ರದ ಪದಾಧಿಕಾರಿಗಳು ಉಪಸ್ಥಿತರಿದ್ರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ನಾಪತ್ತೆಯಾಗಿದ್ದ ಉಪನ್ಯಾಸಕನ ಶವ ಬಾವಿಯಲ್ಲಿ ಪತ್ತೆ..!

ನಾಪತ್ತೆಯಾಗಿದ್ದ ಉಪನ್ಯಾಸಕರೊಬ್ಬರ ಶವವು ಮನೆ ವಠಾರದಲ್ಲಿದ್ದ ಬಾವಿಯಲ್ಲಿ ಪತ್ತೆಯಾಗಿದೆ. ಅವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ…

23 hours ago

ಮಂಗಳೂರು: ದೈವದ ಭಂಡಾರ ಮೆರವಣಿಗೆ ವೇಳೆ ಸಂಕ ಮುರಿದು ಬಿದ್ದು ಅವಘಡ….!

ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಮುರಿದು ಬಿದ್ದು ಅವಘಡ ಸಂಭವಿಸಿದ್ದು ಒಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ. ದಕ್ಷಿಣ…

1 day ago

ಬಂಟ್ವಾಳ: ಗಡಿಯಾರ ಎಂಬಲ್ಲಿ ವಿದ್ಯುತ್ ತಂತಿ ತಗುಲಿ ಬಾಲಕ ಮೃ*ತ್ಯು….!

ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಗಡಿಯಾರ ಎಂಬಲ್ಲಿ ನಡೆದಿದೆ. ನೇರಳಕಟ್ಟೆ ಸಮೀಪದ ಕೊಡಾಜೆ ನಿವಾಸಿ ಮೃತಪಟ್ಟ ಬಾಲಕ.…

1 day ago

ಬಂಟ್ವಾಳ: ಮಹಿಳೆಯರ ಹಕ್ಕುಗಳ ಬಗ್ಗೆ ಬಿಜೆಪಿ ಮೋಸ- ರಮಾನಾಥ ರೈ ಆರೋಪ….!

ದ.ಕ. ಗ್ರಾಮೀಣ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಮತ್ತು ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್…

1 day ago

100 ಶೇಕಡಾ ಫಲಿತಾಂಶ ಪಡೆದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆ..!

ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆ ಕಟೀಲು ಇಲ್ಲಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 35 ವಿದ್ಯಾರ್ಥಿಗಳು ಹಾಜರಾಗಿದ್ದು,ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿ…

1 day ago

ಮಂಗಳೂರು: ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣದ ಆರೋಪಿಯ ಬಂಧನ…!

ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ರೌಡಿಶೀಟರ್‌ನನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಕಸಬಾ ಬೆಂಗ್ರೆ ನಿವಾಸಿ…

3 days ago