ಅತ್ತೂರು ಪರ್ಪಲೆಗಿರಿ ಶ್ರೀ ಕಲ್ಕುಡ ದೈವಸ್ಥಾನ ಟ್ರಸ್ಟ್ ವತಿಯಿಂದ ಅತ್ತೂರು ಪರ್ಪಲೆಗಿರಿ ಪುನರುತ್ಥಾನ ಸಮಿತಿ ಆಶ್ರಯದಲ್ಲಿ ಕಲ್ಕುಡ ಕಲ್ಲುರ್ಟಿ-ತೂಕತ್ತರಿ ಧರ್ಮದೈವಗಳ ಶಿಲಾಮಯ ಗರ್ಭಗೃಹ ಸಮರ್ಪಣೆ ಮತ್ತು ದೈವ ಬಿಂಬ ಪ್ರತಿಷ್ಠೆ ಸಾನಿಧ್ಯ ಕಲಶೋತ್ಸವ ಹಾಗೂ ವೈಭವದ ಸಿರಿ ಸಿಂಗಾರ ನೇಮೋತ್ಸವ ವಿಜೃಂಭಣೆಯಿ0ದ ನೆರವೇರಿದೆ.
ಕ್ಷೇತ್ರಕ್ಕೆ ಕೊಡುಗೈದಾನಿ, ದೈವ ದೇವಸ್ಥಾನಗಳ ಅಭಿವೃದ್ಧಿಯ ರೂವಾರಿ, ಸರಳತೆಯ ಶಿಖರ ಡಾ| ಕನ್ಯಾನ ಸದಾಶಿವ ಶೆಟ್ಟಿಯವರು ಆಗಮಿಸಿ, ಇಂತಹ ಪುಣ್ಯ ದೈವಿಕ ಕಾರ್ಯದಲ್ಲಿ ಭಾಗಿಯಾಗುವ ಯೋಗ ಭಾಗ್ಯ ನನ್ನದಾಯಿತು. ಈ ಕ್ಷೇತ್ರದ ಅಭಿವೃದ್ದಿಯ ಜೊತೆ ಸದಾ ನಾನಿರುತ್ತೇನೆ ಎಂದು ಭರವಸೆಯನ್ನು ನೀಡಿದ್ದಾರೆ. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ನಡೆದು, ಬಳಿಕ ಸಭಾ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದ್ರು. ಇದೇ ವೇಳೆ ಎಂಆರ್ಜಿ ಗ್ರೂಪ್ ಇದರ ಎಂಡಿ ಡಾ| ಕೆ ಪ್ರಕಾಶ್ ಶೆಟ್ಟಿ ಅವರು ಸಮಾರಂಭಕ್ಕೆ ಶುಭಹಾರೈಸಿದ್ರು. ಇನ್ನು ಈ ಸಮಾರೋಪ ಸಮಾರಂಭದಲ್ಲಿ ಶಾಸಕರು, ಮಾಜಿ ಶಾಸಕರು, ಉದ್ಯಮಿಗಳು, ಸ್ವಾಮೀಜಿಯವರು ಸೇರಿದಂತೆ ಕ್ಷೇತ್ರದ ಪದಾಧಿಕಾರಿಗಳು ಉಪಸ್ಥಿತರಿದ್ರು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…