ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಮುಲ್ಕಿ ತಾಲೂಕು ಶಾಖೆಯ ಶರ್ಲಿ ಸುಮಾಲಿನಿ ಮಾತನಾಡಿ ಕಳೆದ ನಾಲ್ಕು ವರ್ಷಗಳಲ್ಲಿ ಹಳೆಯಂಗಡಿಯ ಪ್ರತಿಷ್ಠಿತ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಉತ್ತಮ ಸಾಧನೆಯಲ್ಲಿ ಮುನ್ನಡೆಯುತ್ತಿದ್ದು ,ಸೊಸೈಟಿಯಲ್ಲಿ ಸವಲತ್ತುಗಳನ್ನು ಸದುಪಯೋಗಪಡೆದುಕೊಂಡು ಅಭಿವೃದ್ಧಿಗೆ ಮಹಿಳೆ ಹಾಗೂ ಸ್ತ್ರೀ ಶಕ್ತಿ ಗುಂಪಿನ ಸದಸ್ಯರು ಮತ್ತು ಸೇವಾ ಸಂಸ್ಥೆಗಳು ಕೈಜೋಡಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೊಸೈಟಿ ಎಚ್ ವಸಂತ್ ಬರ್ನಾಡ್ ವಹಿಸಿ ಮಾತನಾಡಿ ಸೊಸೈಟಿ ಮಹಿಳೆಯರ ಸ್ವಾವಲಂಬನೆಗೆ ಹೊತ್ತು ನೀಡುತ್ತಿದ್ದು ಕಳೆದ ವರ್ಷದಲ್ಲಿ 42 ಲಕ್ಷ ಲಾಭದಲ್ಲಿ ಮುನ್ನಡೆಯುತ್ತಿದೆ. ಇದಕ್ಕೆ ಗ್ರಾಹಕರ ಸಹಕಾರ ಕಾರಣವಾಗಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಸಹಕಾರದ ಅಗತ್ಯವಿದೆ ಎಂದರು. ವೇದಿಕೆಯಲ್ಲಿ ಕೆಮ್ರಾಲ್ ಪಕ್ಷಿಕೆರೆ ಮಹಿಳಾ ವಿವಿದ್ದೋದ್ದೇಶ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋಹಿನಿ ಬಿ ರಾವ್, ಸೊಸೈಟಿ ಉಪಾಧ್ಯಕ್ಷೆ ಪ್ರತಿಭಾ ಕುಳಾಯಿ, ನಿರ್ದೇಶಕರಾದ ಡಾ. ಗಣೇಶ್ ಅಮೀನ್ ಸಂಕಮಾರ್, ಉಮಾನಾಥ ಜೆ ಶೆಟ್ಟಿಗಾರ್, ಗಣೇಶ್ ಪ್ರಸಾದ್ ದೇವಾಡಿಗ, ಮಿರ್ಜಾ ಅಹ್ಮದ್, ಹರೀಶ್ ಪುತ್ರನ್, ವಿಜಯ ಕುಮಾರ್ ಸನಿಲ್, ಜಯಕೃಷ್ಣ ಕೋಟ್ಯಾನ್, ತನುಜಾ ಶೆಟ್ಟಿ, ನವೀನ್ ಸಾಲ್ಯಾನ್ ಪಂಜ, ಸಂದೀಪ್ ಕುಮಾರ್, ಗೌತಮ್ ಜೈನ್ ಉಪಸ್ಥಿತರಿದ್ದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಸ್ವಾಗತಿಸಿದರು, ಶಾಖಾ ಪ್ರಬಂಧಕಿ ಅಕ್ಷತಾ ಶೆಟ್ಟಿ ನಿರೂಪಿಸಿದರು. ಸಿಬ್ಬಂದಿ ನಿರಂಜಲ ನೀತು ಪ್ರಾರ್ಥಿಸಿದರು,ಲಾವಣ್ಯ ಧನ್ಯವಾದ ಅರ್ಪಿಸಿದರು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…