ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಮಂಗಳೂರು : ಸಹ್ಯಾದ್ರಿ ವಿಜ್ ಕ್ವಿಜ್ 2025 ಮ್ಯಾನೇಜೆಂಟ್ ಫೆಸ್ಟ್ ಕಾರ್ಯಕ್ರಮ

ವ್ಯವಹಾರ ಆಡಳಿತ ವಿಭಾಗ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿ0ಗ್ ಅಂಡ್ ಮ್ಯಾನೇಜೆಂಟ್ ವತಿಯಿಂದ ಮೇ 23, 24 ರಂದು ಸಹ್ಯಾದ್ರಿ ಕಾರ್ನಿವಲ್ 2025 ಕಾರ್ಯಕ್ರಮವು ಕಾಲೇಜಿನ ಕ್ಯಾಂಪಸ್ ನಲ್ಲಿ ನಡೆಯಲ್ಲಿದೆ ಎಂದು ಪ್ರಾಂಶುಪಾಲರಾದ ಡಾ ಎಸ್ ಎಸ್ ಇಂಜಗನೇರಿ ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ಪದವಿ ವಿದ್ಯಾರ್ಥಿಗಳಿಗಾಗಿ ನಡೆಯುವ ಈ ಬೃಹತ್ ಕಾರ್ಯಕ್ರಮದಲ್ಲಿ ಉದ್ಯೋಗ ಮೇಳ, ಮಾರ್ಕೆಟ್ ವರ್ಸ. ಸ್ಟುಡೆಂಟ್ ಕಾರ್ನರ್, ಸಹ್ಯಾದ್ರಿ ವಿಜ್ ಕ್ವಿಜ್ 2025 ಮ್ಯಾನೇಜೆಂಟ್ ಫೆಸ್ಟ್ ಕಾರ್ಯಕ್ರಮ ನಡೆಯಲಿದ್ದು, 5 ಸಾವಿರಕ್ಕೂ ಅಧಿಕ ಸಂಖ್ಯೆಯ ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ. ಸುಮಾರು 50ಕ್ಕಿಂತಲೂ ಹೆಚ್ಚು ಕಂಪನಿಗಳು ಪಾಲ್ಗೊಳ್ಳುವ ಉದ್ಯೋಗ ಮೇಳದಲ್ಲಿ ಈಗಾಗಲೇ ಸಾವಿರಕ್ಕಿಂತಲೂ ಹೆಚ್ಚು ವಿವಿಧ ಪದವಿಯ ವಿದ್ಯಾರ್ಥಿಗಳು ನೋಂದಣಿ ಮಾಡಿದ್ದಾರೆ. ಮಾರ್ಕೆಟ್ ವರ್ಷ ಮತ್ತು ಸ್ಟೂಡೆಂಟ್ ಕಾರ್ನರ್ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ವ್ಯವಹಾರ ಆಡಳಿತ ಕೌಶಲ್ಯವನ್ನು ಅಭಿವೃದ್ಧಿಪಡಿಸಿದರೆ. ಸಹ್ಯಾದ್ರಿ ವಿಜ್ ಕ್ವಿಜ್ ಕಳೆದ 10 ವರ್ಷಗಳಿಂದ ನಡೆಯುತ್ತಿರುವ ಯಶಸ್ವಿ ರಾಷ್ಟ್ರೀಯ ಮಟ್ಟದ ರಸಪ್ರಶ್ನೆ ಕಾರ್ಯಕ್ರಮವಾಗಿದೆ. ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಪರ್ಸನಲ್ ಮ್ಯಾನೇಜೆಂಟ್ ಮಂಗಳೂರು ಚಾಪ್ಟರ್ ಇದರ ಸಹಾಯಯೋಗದೊಂದಿಗೆ ಸಂಶೋಧನೆಯಲ್ಲಿ ಗ್ರಂಥ ಪರಿಷ್ಕರಣ” ಎಂಬ ವಿಚಾರದ ಕುರಿತು ನಡೆಯುವ ಅಧ್ಯಾಪಕ ಅಭಿವೃದ್ಧಿ ಕಾರ್ಯಕ್ರಮ ದಲ್ಲಿ ವಿವಿಧ ಕಾಲೇಜುಗಳಿಂದ ಅಧ್ಯಾಪಕರು ಭಾಗವಹಿಸಲಿದ್ದಾರೆ . ಸುದ್ದಿಗೋಷ್ಠಿಯಲ್ಲಿ ಪ್ರೊ ರಮೇಶ್, ಪ್ರೊ ಮೋನಿಷಾ, ಪ್ರೊ ಪದ್ಮನಾಭ, ವಿದ್ಯಾರ್ಥಿ ನಾಯಕರಾದ ಪ್ರಜ್ವಲ್, ರಿತೇಶ್ ಉಪಸ್ಥಿತರಿದ್ದು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!