ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಸುಹಾಸ್ ಕೊಲೆ ಆರೋಪಿ ನೌಶಾದ್ ಮೇಲೆ ಜೈಲಿನಲ್ಲೇ ಹಲ್ಲೆ..!

ಮಂಗಳೂರು ಜೈಲಲ್ಲಿ ಹೊಡೆದಾಟ ನಡೆದ ಘಟನೆ ನಡೆದಿದೆ.

ಜಿಲ್ಲಾ ಜೈಲಿನ ಕ್ವಾರಂಟೈನ್ ಸೆಲ್ ವಿಭಾಗದಲ್ಲಿರುವ ಕೆಲವು ವಿಚಾರಣಾಧೀನ ಕೈದಿಗಳು ತನ್ನ ಕಚೇರಿಯ ಮುಂಭಾಗ ನಿಂತು ಬಿ ಬ್ಯಾರಕ್‌ನಲ್ಲಿರುವ ಕೆಲವು ವಿಚಾರಣಾ ಕೈದಿಗಳನ್ನು ಗುರಾಯಿಸಿ ನೋಡಿದರು ಎಂಬ ಕಾರಣಕ್ಕೆ ಪರಸ್ಪರ ಅವಾಚ್ಯ ಶಬ್ದದಿಂದ ಬೈದಾಡಿಕೊಂಡಿದ್ದಾರೆ. ಅಲ್ಲದೆ ಸಿಮೆಂಟ್ ಬ್ಲಾಕ್‌ಗಳನ್ನು ಹೊಡೆದು ಅದರ ತುಂಡುಗಳನ್ನು ಎಸೆದಿದ್ದಾರೆ. ಬಿ ಬ್ಯಾರಕ್‌ನ ಮಧ್ಯದ್ವಾರದ ಗೇಟನ್ನು ದೂಡಿ ಹೊರಬಂದು ಕಚೇರಿಯ ಕೋಣೆಗೆ ನುಗ್ಗಿ ಬಾಗಿಲಿನ ಗ್ಲಾಸನ್ನು ಕೈಯಿಂದ ಹೊಡೆದು ಹಾನಿ ಮಾಡಿದ್ದಾರೆ. ಈ ವೇಳೆ ಅಲ್ಲಿದ್ದ ಒಬ್ಬ ಕೈದಿಯ ಕಾಲಿಗೆ ಗಾಯವಾಗಿದೆ ಎಂದು ಕಾರಾಗೃಹದ ಅಧೀಕ್ಷಕರು ನೀಡಿದ ದೂರಿನಂತೆ ಮಂಗಳೂರು ನಗರದ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!