ಮಂಗಳೂರು ಜೈಲಲ್ಲಿ ಹೊಡೆದಾಟ ನಡೆದ ಘಟನೆ ನಡೆದಿದೆ.
ಜಿಲ್ಲಾ ಜೈಲಿನ ಕ್ವಾರಂಟೈನ್ ಸೆಲ್ ವಿಭಾಗದಲ್ಲಿರುವ ಕೆಲವು ವಿಚಾರಣಾಧೀನ ಕೈದಿಗಳು ತನ್ನ ಕಚೇರಿಯ ಮುಂಭಾಗ ನಿಂತು ಬಿ ಬ್ಯಾರಕ್ನಲ್ಲಿರುವ ಕೆಲವು ವಿಚಾರಣಾ ಕೈದಿಗಳನ್ನು ಗುರಾಯಿಸಿ ನೋಡಿದರು ಎಂಬ ಕಾರಣಕ್ಕೆ ಪರಸ್ಪರ ಅವಾಚ್ಯ ಶಬ್ದದಿಂದ ಬೈದಾಡಿಕೊಂಡಿದ್ದಾರೆ. ಅಲ್ಲದೆ ಸಿಮೆಂಟ್ ಬ್ಲಾಕ್ಗಳನ್ನು ಹೊಡೆದು ಅದರ ತುಂಡುಗಳನ್ನು ಎಸೆದಿದ್ದಾರೆ. ಬಿ ಬ್ಯಾರಕ್ನ ಮಧ್ಯದ್ವಾರದ ಗೇಟನ್ನು ದೂಡಿ ಹೊರಬಂದು ಕಚೇರಿಯ ಕೋಣೆಗೆ ನುಗ್ಗಿ ಬಾಗಿಲಿನ ಗ್ಲಾಸನ್ನು ಕೈಯಿಂದ ಹೊಡೆದು ಹಾನಿ ಮಾಡಿದ್ದಾರೆ. ಈ ವೇಳೆ ಅಲ್ಲಿದ್ದ ಒಬ್ಬ ಕೈದಿಯ ಕಾಲಿಗೆ ಗಾಯವಾಗಿದೆ ಎಂದು ಕಾರಾಗೃಹದ ಅಧೀಕ್ಷಕರು ನೀಡಿದ ದೂರಿನಂತೆ ಮಂಗಳೂರು ನಗರದ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…