ಜನ ಮನದ ನಾಡಿ ಮಿಡಿತ

Advertisement

ಬೆಳ್ತಂಗಡಿ: ಮೇ.21ರಂದು ಬೆಳಗ್ಗೆ ಸ್ವಗ್ರಾಮದಲ್ಲಿ ಆಕಾಂಕ್ಷ ಮೃತದೇಹದ ಅಂತ್ಯಸ0ಸ್ಕಾರ

ಧರ್ಮಸ್ಥಳ ಗ್ರಾಮದ ಬೊಳಿಯರ್ ನಿವಾಸಿ ಸುರೇಂದ್ರ ನಾಯರ್ ಮತ್ತು ಸಿಂಧೂ ದೇವಿ ದಂಪತಿಗಳ ಎರಡನೇ ಪುತ್ರಿ ಏರೋಸ್ಪೇಸ್ ಇಂಜಿನಿಯರ್ ಆಗಿ ಡೆಲ್ಲಿಯಲ್ಲಿ ಉದ್ಯೋಗಿಯಾಗಿದ್ದ ಆಕಾಂಕ್ಷ ಎಸ್ ನಾಯರ್(22) ಆತ್ಮಹತ್ಯೆ ಪ್ರಕರಣ ಸಂಬ0ಧ ಆರೋಪಿ ಪ್ರೊಫೆಸರ್ ಕೇರಳ ಮೂಲದ ಬಿಜಿಲ್‌ಸಿ ಮ್ಯಾಥ್ಯೂ ಎಂಬಾತನನ್ನು ಮೇ.19 ರಂದು ರಾತ್ರಿ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಆಕಾಂಕ್ಷ ಮೃತದೇಹವನ್ನು ಮೇ.19ರಂದು ಮಧ್ಯಾಹ್ನ ಮರಣೋತ್ತರ ಪರೀಕ್ಷೆ ಮಾಡಿದ್ದು. ರಾತ್ರಿ ಮನೆಯವರಿಗೆ ಸಿವಿಲ್ ಸರಕಾರಿ ಆಸ್ಪತ್ರೆಯವರು ಬಿಟ್ಟುಕೊಟ್ಟಿದ್ದು ಆಂಬುಲೆನ್ಸ್ ಮೂಲಕ ದೆಹಲಿ ವಿಮಾನ ನಿಲ್ದಾಣಕ್ಕೆ ರಾತ್ರಿ 2 ಗಂಟೆಗೆ ತೆಗೆದುಕೊಂಡು ಬಂದಿದ್ದಾರೆ. ದೆಹಲಿ ವಿಮಾನ ನಿಲ್ದಾಣದಿಂದ ಆಕಾಂಕ್ಷ ಕೆಲಸ ಮಾಡುತ್ತಿದ್ದ ಕಂಪನಿಯ ವತಿಯಿಂದ ಉಚಿತ ವಿಮಾನ ವ್ಯವಸ್ಥೆ ಮಾಡಿದ್ದು ಅದರಂತೆ ಮೇ.20ರಂದು ರಾತ್ರಿ 8 ಗಂಟೆಗೆ ಸ್ಪೈಸ್ ಏರ್‌ಲೈನ್ಸ್ ವಿಮಾನದಲ್ಲಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ರಾತ್ರಿ 11 ಗಂಟೆಗೆ ಬರಲಿದ್ದು ಅಲ್ಲಿಂದ ಧರ್ಮಸ್ಥಳ ಬೊಳಿಯರ್ ಮನೆಗೆ ಆಂಬುಲೆನ್ಸ್ ಮೂಲಕ ಮೇ.21 ರಂದು ಬೆಳಗ್ಗೆ ಮೃತದೇಹ ಬರಲಿದೆ ಬಳಿಕ ಅಂತ್ಯಸ0ಸ್ಕಾರ ಮಾಡಲಿದ್ದಾರೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!