ಧರ್ಮಸ್ಥಳ ಗ್ರಾಮದ ಬೊಳಿಯರ್ ನಿವಾಸಿ ಸುರೇಂದ್ರ ನಾಯರ್ ಮತ್ತು ಸಿಂಧೂ ದೇವಿ ದಂಪತಿಗಳ ಎರಡನೇ ಪುತ್ರಿ ಏರೋಸ್ಪೇಸ್ ಇಂಜಿನಿಯರ್ ಆಗಿ ಡೆಲ್ಲಿಯಲ್ಲಿ ಉದ್ಯೋಗಿಯಾಗಿದ್ದ ಆಕಾಂಕ್ಷ ಎಸ್ ನಾಯರ್(22) ಆತ್ಮಹತ್ಯೆ ಪ್ರಕರಣ ಸಂಬ0ಧ ಆರೋಪಿ ಪ್ರೊಫೆಸರ್ ಕೇರಳ ಮೂಲದ ಬಿಜಿಲ್ಸಿ ಮ್ಯಾಥ್ಯೂ ಎಂಬಾತನನ್ನು ಮೇ.19 ರಂದು ರಾತ್ರಿ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಆಕಾಂಕ್ಷ ಮೃತದೇಹವನ್ನು ಮೇ.19ರಂದು ಮಧ್ಯಾಹ್ನ ಮರಣೋತ್ತರ ಪರೀಕ್ಷೆ ಮಾಡಿದ್ದು. ರಾತ್ರಿ ಮನೆಯವರಿಗೆ ಸಿವಿಲ್ ಸರಕಾರಿ ಆಸ್ಪತ್ರೆಯವರು ಬಿಟ್ಟುಕೊಟ್ಟಿದ್ದು ಆಂಬುಲೆನ್ಸ್ ಮೂಲಕ ದೆಹಲಿ ವಿಮಾನ ನಿಲ್ದಾಣಕ್ಕೆ ರಾತ್ರಿ 2 ಗಂಟೆಗೆ ತೆಗೆದುಕೊಂಡು ಬಂದಿದ್ದಾರೆ. ದೆಹಲಿ ವಿಮಾನ ನಿಲ್ದಾಣದಿಂದ ಆಕಾಂಕ್ಷ ಕೆಲಸ ಮಾಡುತ್ತಿದ್ದ ಕಂಪನಿಯ ವತಿಯಿಂದ ಉಚಿತ ವಿಮಾನ ವ್ಯವಸ್ಥೆ ಮಾಡಿದ್ದು ಅದರಂತೆ ಮೇ.20ರಂದು ರಾತ್ರಿ 8 ಗಂಟೆಗೆ ಸ್ಪೈಸ್ ಏರ್ಲೈನ್ಸ್ ವಿಮಾನದಲ್ಲಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ರಾತ್ರಿ 11 ಗಂಟೆಗೆ ಬರಲಿದ್ದು ಅಲ್ಲಿಂದ ಧರ್ಮಸ್ಥಳ ಬೊಳಿಯರ್ ಮನೆಗೆ ಆಂಬುಲೆನ್ಸ್ ಮೂಲಕ ಮೇ.21 ರಂದು ಬೆಳಗ್ಗೆ ಮೃತದೇಹ ಬರಲಿದೆ ಬಳಿಕ ಅಂತ್ಯಸ0ಸ್ಕಾರ ಮಾಡಲಿದ್ದಾರೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…