ಬಿ.ಹರಿಶ್ಚಂದ್ರ ಆಚಾರ್ಯ ಮೆಮೋರಿಯಲ್ ಟ್ರಸ್ಟ್ ಮೇ 25 ರಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕ್ರತರಾಗಿರುವ ಡಾ.ಕೆ.ಎಸ್ ರಾಜಣ್ಣ ಅವರಿಗೆ ಬಿ.ಹರಿಶ್ಚಂದ್ರ ಆಚಾರ್ಯ ಸ್ಮಾರಕ ಪ್ರಶಸ್ತಿಯನ್ನು ಪ್ರದಾನಿಸಲಿದೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದ ಟ್ರಸ್ಟ್ ಅಧ್ಯಕ್ಷ ಎಸ್.ವಿ.ಆಚಾರ್ ಮತ್ತು ಕಾರ್ಯದರ್ಶಿ ಡಾ.ಎಸ್.ಪಿ.ಗುರುದಾಸ್ ಅವರು ಅಂದು ಡಾ.ರಾಜಣ್ಣ ಅವರ ಜೊತೆ ಸಂವಾದ ಕಾರ್ಯಕ್ರಮ ನಡೆಯಲಿದೆ, ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಅವರು ಆಶೀರ್ವಚನ ನೀಡಲಿದ್ದಾರೆ ಎಂದಿದ್ದಾರೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…