ಅಂಬ್ಯುಲೆನ್ಸ್ ಹಾಗೂ ಕಾರು ಮುಖಾಮುಖಿಯಾದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಚಿಕಿತ್ಸೆಗೆ ತೆರಳುತ್ತಿದ್ದ ಓರ್ವ ಮಹಿಳೆ ಮೃತಪಟ್ಟು, ಏಳು ಮಂದಿ ಗಾಯಗೊಂಡ ಘಟನೆ ಉಪ್ಪಳ ಗೇಟ್ ಸಮೀಪ ಮಂಗಳವಾರ ಸಂಜೆ ಸಂಭವಿಸಿದೆ. ಮೃತಪಟ್ಟ ಮಹಿಳೆಯನ್ನು ಶಾಹೀನಾ (48) ಎಂದು ಗುರುತಿಸಲಾಗಿದೆ.
ಮಹಿಳೆಯನ್ನು ಹೆಚ್ಚಿನ ಚಿಕಿತ್ಸೆಗೆಂದು ಕಣ್ಣೂರಿನ ಆಸ್ಪತ್ರೆಯಿಂದ ಮಂಗಳೂರಿನ ದೇರಳಕಟ್ಟೆ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಅಪಘಾತವಾಗಿದೆ. ಗಂಭೀರ ಗಾಯಗೊಂಡ ಶಾಹೀನಾ ಅವರನ್ನು ಕೂಡಲೇ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಯಿತಾದ್ರು. ಚಿಕಿತ್ಸೆಗೆ ಸ್ಪಂದಿಸದೆ ಮೃತ ಪಟ್ಟಿದ್ದಾರೆ. ಇದು ಮಾತ್ರವಲ್ಲದೆ ನಿನ್ನೆ ಒಂದೇ ದಿನ 3 ಸರಣಿ ಅಪಘಾತ ನಡೆದು ಚಿಕ್ಕ ಪುಟ್ಟ ಗಾಯವಾಗಿದೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…