ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಆಂದ್ರಕ್ಕೆ ಕರ್ನಾಟಕದಿಂದ 4 ಕುಮ್ಕಿ ಆನೆಗಳ ಹಸ್ತಾಂತರ

ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಆಂಧ್ರಪ್ರದೇಶಕ್ಕೆ 4 ಕುಮ್ಕಿ ಆನೆಗಳನ್ನ ಹಸ್ತಾಂತರ ಮಾಡಿದೆ. ವಿಧಾನಸೌಧ ಮುಂಭಾಗದ ಭವ್ಯ ಮೆಟ್ಟಿಲುಗಳ ಮೇಲೆ ಈ ಹಸ್ತಾಂತರ ಕಾರ್ಯಕ್ರಮ ನಡೆದಿದೆ. ಡಿಸಿಎಂ ಪವನ್ ಕಲ್ಯಾಣ್ ಅವರು ಆನೆಗಳ ಹಸ್ತಾಂತರಿಸುವ ದಾಖಲೆಯನ್ನು ಸ್ವೀಕಾರ ಮಾಡಿದ್ದಾರೆ.

ವಿಧಾನಸೌಧ ಮುಂಭಾಗ ಜ್ಯೂನಿಯರ್ ಅಭಿಮನ್ಯು, ರಂಜನ್, ಕೃಷ್ಣ, ದೇವ ಆನೆಗಳಿಗೆ ಪೂಜೆ ನೆರವೇರಿಸಲಾಯಿತು. ಯುದ್ಧಕ್ಕೆ ಹೋಗುವ ಸೈನಿಕರಂತೆ ರಾಜ್ಯ ಸರ್ಕಾರ ಆಂಧ್ರಪ್ರದೇಶಕ್ಕೆ ಈ 4 ಕುುಮ್ಕಿ ಆನೆಗಳನ್ನ ಹಸ್ತಾಂತರ ಮಾಡಿದೆ. ಮಹೇಂದ್ರ ಆನೆ ಕುಮ್ಕಿ ಆನೆಗಳ ಬೆಂಬಲಕ್ಕೆ ಬಂದಿದ್ದು, ಆಂಧ್ರಪ್ರದೇಶಕ್ಕೆ ಕಳಿಸಿದ ಬಳಿಕ ವಾಪಸ್ ಆಗಲಿದೆ.

ಆಂಧ್ರಪ್ರದೇಶಕ್ಕೆ ರಾಜ್ಯದ ಕುಮ್ಮಿ ಆನೆಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಇಂಧನ ಸಚಿವ ಕೆ.ಜೆ.ಜಾರ್ಜ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಭೈರತಿ ಸುರೇಶ್, ಕಾನೂನು ಸಲಹೆಗಾರ ಎ.ಎಸ್‌. ಪೊನ್ನಣ್ಣ, ಆಂಧ್ರ ಡಿಸಿಎಂ ಪವನ್ ಕಲ್ಯಾಣ್‌ ಸೇರಿದಂತೆ ಆಂಧ್ರಪ್ರದೇಶದ ಹಿರಿಯ ಅಧಿಕಾರಿಗಳು ಸಹ ಹಾಜರಿದ್ದರು.

ರಾಜ್ಯದ ಆನೆಗಳನ್ನು ನೆರೆಯ ರಾಜ್ಯಕ್ಕೆ ಕಳುಹಿಸಲು ಪ್ರಮುಖವಾದ ಕಾರಣ ಅರಣ್ಯ ಭಾಗದಲ್ಲಿ ಕಾಡು ಪ್ರಾಣಿಗಳು ಹಾಗೂ ಮಾನವನ ಸಂಘರ್ಷ ತಪ್ಪಿಸುವುದಾಗಿದೆ .

ಪ್ರಾಣಿಗಳನ್ನು ಹಿಡಿಯಲು ಈ ಕುಮ್ಮಿ ಆನೆಗಳನ್ನು ಬಳಕೆ ಮಾಡಲಾಗುತ್ತದೆ. ದುಬಾರೆ ಸೇರಿದಂತೆ ಬೇರೆ ಬೇರೆ ಕಡೆ ಈ ಆನೆಗಳಿಗೆ ತರಬೇತಿ ನೀಡಲಾಗಿದೆ. ಮಾನವ-ಕಾಡು ಪ್ರಾಣಿಗಳ ಸಂಘರ್ಷ ತಪ್ಪಿಸಲು ಪಳಗಿಸಿದ ಕುಮ್ಮಿ ಆನೆಗಳನ್ನೇ ಆಂಧ್ರಕ್ಕೆ ಹಸ್ತಾಂತರ ಮಾಡಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!