ಜನ ಮನದ ನಾಡಿ ಮಿಡಿತ

Advertisement

ಖುಷ್ಕಾರ್ : ಸ್ಕೂಲ್ ಬಸ್ ಮೇಲೆ ಬಾಂಬ್ ದಾಳಿ ; ನಾಲ್ವರು ಮಕ್ಕಳು ಸಾವು

ಬಲೂಚಿಸ್ತಾನ ಪಾಕಿಸ್ತಾನದ ನೈಋತ್ಯ ಭಾಗದಲ್ಲಿ ಬುಧವಾರ ಶಾಲಾ ಬಸ್ ಮೇಲೆ ಆತ್ಮಾಹುತಿ ಕಾರ್ ಬಾಂಬ‌ರ್ ದಾಳಿ ನಡೆದಿದ್ದು, ನಾಲ್ವರು ಮಕ್ಕಳು ಸಾವನ್ನಪ್ಪಿದರೆ, 38 ಮಂದಿ ಗಾಯಗೊಂಡಿದ್ದಾರೆ.

ಬಲೂಚಿಸ್ತಾನ್ ಪ್ರಾಂತ್ಯದ ಖುಷ್ಕಾರ್ ಜಿಲ್ಲೆಯ ಬಸ್ ಶಾಲೆಗೆ ಮಕ್ಕಳನ್ನು ಸಾಗಿಸುತ್ತಿದ್ದಾಗ ಈ ದಾಳಿ ನಡೆದಿದೆ. ಯಾವುದೇ ಗುಂಪು ತಕ್ಷಣಕ್ಕೆ ಹೊಣೆಗಾರಿಕೆಯನ್ನು ಹೊತ್ತುಕೊಂಡಿಲ್ಲ, ಜನಾಂಗೀಯ ಬಲೂಚ್ ದಾಳಿ ನಡೆಸಿರುವ ಸಾಧ್ಯತೆಯಿದೆ ಪಾಕಿಸ್ತಾನದ ಆಂತರಿಕ ಸಚಿವ ಮೊಹಿನ್ ನಲ್ಲಿ ದಾಳಿಯನ್ನು ಬಲವಾಗಿ ಖಂಡಿಸಿದರು. ಮಕ್ಕಳ ಸಾವಿನ ಬಗ್ಗೆ ತೀವು ದುಃಖ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!