ಕೇಂದ್ರದಿ0ದ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವೆಂದಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಮಂಗಳೂರು ಉತ್ತರ ಶಾಸಕ ಭರತ್ ವೈ ಶೆಟ್ಟಿ ಸವಾಲ್ ಹಾಕಿದ್ದಾರೆ.
ಸಿದ್ದರಾಮಯ್ಯ ಜೊತೆ ಬಹಿರಂಗ ಚರ್ಚೆಗೆ ನಾನು ಸಿದ್ದವೆಂದು ಭರತ್ ಶೆಟ್ಟಿ ಹೇಳಿದ್ರು. ಇಡಿ ರಾಜ್ಯದಲ್ಲಿ ಅತೀ ಹೆಚ್ಚು ಜಿಡಿಪಿ ರೇಟ್ ಇರೋದು ಮಂಗಳೂರಿಗೆ. ಬೆಂಗಳೂರು ಬಳಿಕ ಅತೀ ಹೆಚ್ಚು ಟ್ಯಾಕ್ಸ್ ಪೇಮೆಂಟ್ ಆಗೋದು ಮಂಗಳೂರಿನಿ0ದ, ಆದರೆ ಸಿದ್ದರಾಮಯ್ಯ ಮಂಗಳೂರಿಗೆ ಏನು ಕೊಟ್ಟಿದ್ದಾರೆ? ಸುಮ್ಮನೆ ಇಲ್ಲಿ ಬಂದು ಭಾಷಣ ಬಿಟ್ಟು ಓಡೋದು ಅಲ್ಲ. ಬೆಂಗಳೂರು ಬಳಿಕ ಮಂಗಳೂರಿಗೆ ಅತೀ ಹೆಚ್ಚು ಅನುದಾನ ನೀಡಬೇಕಿದೆ. ನಮ್ಮ ಟ್ಯಾಕ್ಸ್ ಹಣವನ್ನ ವಾಪಾಸ್ ಕೇಳಿದ್ದೇವೆ ಅಷ್ಟೇ. ಸಿದ್ದರಾಮಯ್ಯ ಜೊತೆ ಚರ್ಚೆಗೆ ನಾನು ರೆಡಿಯಿದ್ದೇನೆ ಎಂದು ಟಾಂಗ್ ಕೊಟ್ಟಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…