ಕೇಂದ್ರದಿ0ದ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವೆಂದಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಮಂಗಳೂರು ಉತ್ತರ ಶಾಸಕ ಭರತ್ ವೈ ಶೆಟ್ಟಿ ಸವಾಲ್ ಹಾಕಿದ್ದಾರೆ.
ಸಿದ್ದರಾಮಯ್ಯ ಜೊತೆ ಬಹಿರಂಗ ಚರ್ಚೆಗೆ ನಾನು ಸಿದ್ದವೆಂದು ಭರತ್ ಶೆಟ್ಟಿ ಹೇಳಿದ್ರು. ಇಡಿ ರಾಜ್ಯದಲ್ಲಿ ಅತೀ ಹೆಚ್ಚು ಜಿಡಿಪಿ ರೇಟ್ ಇರೋದು ಮಂಗಳೂರಿಗೆ. ಬೆಂಗಳೂರು ಬಳಿಕ ಅತೀ ಹೆಚ್ಚು ಟ್ಯಾಕ್ಸ್ ಪೇಮೆಂಟ್ ಆಗೋದು ಮಂಗಳೂರಿನಿ0ದ, ಆದರೆ ಸಿದ್ದರಾಮಯ್ಯ ಮಂಗಳೂರಿಗೆ ಏನು ಕೊಟ್ಟಿದ್ದಾರೆ? ಸುಮ್ಮನೆ ಇಲ್ಲಿ ಬಂದು ಭಾಷಣ ಬಿಟ್ಟು ಓಡೋದು ಅಲ್ಲ. ಬೆಂಗಳೂರು ಬಳಿಕ ಮಂಗಳೂರಿಗೆ ಅತೀ ಹೆಚ್ಚು ಅನುದಾನ ನೀಡಬೇಕಿದೆ. ನಮ್ಮ ಟ್ಯಾಕ್ಸ್ ಹಣವನ್ನ ವಾಪಾಸ್ ಕೇಳಿದ್ದೇವೆ ಅಷ್ಟೇ. ಸಿದ್ದರಾಮಯ್ಯ ಜೊತೆ ಚರ್ಚೆಗೆ ನಾನು ರೆಡಿಯಿದ್ದೇನೆ ಎಂದು ಟಾಂಗ್ ಕೊಟ್ಟಿದ್ದಾರೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…