ವಾಯುಭಾರ ಕುಸಿತಕ್ಕೆ ಸುರಿದ ಬಾರಿ ಮಳೆಗೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಧ್ಯೆ ಕಲ್ಲಡ್ಕ ರಸ್ತೆ ಕೆಸರು ಗದ್ದೆಯಾದ ದೃಶ್ಯ ಕಂಡು ಬಂದಿದೆ.
ಅವಧಿಗೆ ಮುನ್ನ ಹಠಾತ್ ಚಂಡಮಾರುತದ ಪರಿಣಾಮ ರಾತ್ರಿಯಿಂದಲೇ ವರುಣನ ಆರ್ಭಟ ಜೋರಾಗಿ ಇತ್ತು. ನಿರಂತರವಾಗಿ ಸುರಿದ ಮಳೆಯ ನೀರು ಸರಾಗವಾಗಿ ಹರಿಯಲು ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆ ತುಂಬಾ ಹರಿಯುವ ದೃಶ್ಯ ಅಲ್ಲಲ್ಲಿ ಕಂಡು ಬಂತು.
ಬಿ.ಸಿರೋಡಿನಿಂದ ಅಡ್ಡಹೊಳೆವರೆಗೆ ನಡೆಯುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮಧ್ಯೆ ಅಲ್ಲಲ್ಲಿ ಬಾಕಿಯಾಗಿದ್ದು, ಮೆಲ್ಕಾರ್ ಸಮೀಪದ ನರಹರಿ ಪರ್ವತದ ಮುಂಭಾಗದ ಕಾಮಗಾರಿ ಒಂದನ್ನು ಹೊರತುಪಡಿಸಿ ಬಿಸಿರೋಡಿನಿಂದ ಕಲ್ಲಡ್ಕವರೆಗೆ ಮೇ ಅಂತ್ಯದಲ್ಲಿ ಸಂಚಾರಕ್ಕೆ ಅವಕಾಶ ನೀಡುವುದಾಗಿ ಗುತ್ತಿಗೆ ವಹಿಸಿಕೊಂಡು ಕಾಮಗಾರಿ ನಡೆಸುತ್ತಿರುವ ಕೆ.ಎನ್.ಆರ್.ಸಿ. ಕಂಪೆನಿಯವರು ತಿಳಿಸಿದ್ರು. ನರಹರಿ ಭಾಗದಲ್ಲಿ ತಡೆಗೋಡೆ ಮತ್ತು ಬಂಡೆಕಲ್ಲು ಹೊಡೆದು ರಸ್ತೆ ನಿರ್ಮಾಣ ಮಾಡುವ ವೇಳೆ ವಿಳಂಭವಾಗಬಹುದು ಹಾಗಾಗಿ ಮಳೆಗಾಲ ಕಡಿಮೆಯಾದ ಬಳಿಕ ಪೂರ್ಣಗೊಳಿಸುವುದಾಗಿ ತಿಳಿಸಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…