ವಾಯುಭಾರ ಕುಸಿತಕ್ಕೆ ಸುರಿದ ಬಾರಿ ಮಳೆಗೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಧ್ಯೆ ಕಲ್ಲಡ್ಕ ರಸ್ತೆ ಕೆಸರು ಗದ್ದೆಯಾದ ದೃಶ್ಯ ಕಂಡು ಬಂದಿದೆ.
ಅವಧಿಗೆ ಮುನ್ನ ಹಠಾತ್ ಚಂಡಮಾರುತದ ಪರಿಣಾಮ ರಾತ್ರಿಯಿಂದಲೇ ವರುಣನ ಆರ್ಭಟ ಜೋರಾಗಿ ಇತ್ತು. ನಿರಂತರವಾಗಿ ಸುರಿದ ಮಳೆಯ ನೀರು ಸರಾಗವಾಗಿ ಹರಿಯಲು ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆ ತುಂಬಾ ಹರಿಯುವ ದೃಶ್ಯ ಅಲ್ಲಲ್ಲಿ ಕಂಡು ಬಂತು.
ಬಿ.ಸಿರೋಡಿನಿಂದ ಅಡ್ಡಹೊಳೆವರೆಗೆ ನಡೆಯುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮಧ್ಯೆ ಅಲ್ಲಲ್ಲಿ ಬಾಕಿಯಾಗಿದ್ದು, ಮೆಲ್ಕಾರ್ ಸಮೀಪದ ನರಹರಿ ಪರ್ವತದ ಮುಂಭಾಗದ ಕಾಮಗಾರಿ ಒಂದನ್ನು ಹೊರತುಪಡಿಸಿ ಬಿಸಿರೋಡಿನಿಂದ ಕಲ್ಲಡ್ಕವರೆಗೆ ಮೇ ಅಂತ್ಯದಲ್ಲಿ ಸಂಚಾರಕ್ಕೆ ಅವಕಾಶ ನೀಡುವುದಾಗಿ ಗುತ್ತಿಗೆ ವಹಿಸಿಕೊಂಡು ಕಾಮಗಾರಿ ನಡೆಸುತ್ತಿರುವ ಕೆ.ಎನ್.ಆರ್.ಸಿ. ಕಂಪೆನಿಯವರು ತಿಳಿಸಿದ್ರು. ನರಹರಿ ಭಾಗದಲ್ಲಿ ತಡೆಗೋಡೆ ಮತ್ತು ಬಂಡೆಕಲ್ಲು ಹೊಡೆದು ರಸ್ತೆ ನಿರ್ಮಾಣ ಮಾಡುವ ವೇಳೆ ವಿಳಂಭವಾಗಬಹುದು ಹಾಗಾಗಿ ಮಳೆಗಾಲ ಕಡಿಮೆಯಾದ ಬಳಿಕ ಪೂರ್ಣಗೊಳಿಸುವುದಾಗಿ ತಿಳಿಸಿದ್ದಾರೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…