ವಾಯುಭಾರ ಕುಸಿತಕ್ಕೆ ಸುರಿದ ಬಾರಿ ಮಳೆಗೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಧ್ಯೆ ಕಲ್ಲಡ್ಕ ರಸ್ತೆ ಕೆಸರು ಗದ್ದೆಯಾದ ದೃಶ್ಯ ಕಂಡು ಬಂದಿದೆ.
ಅವಧಿಗೆ ಮುನ್ನ ಹಠಾತ್ ಚಂಡಮಾರುತದ ಪರಿಣಾಮ ರಾತ್ರಿಯಿಂದಲೇ ವರುಣನ ಆರ್ಭಟ ಜೋರಾಗಿ ಇತ್ತು. ನಿರಂತರವಾಗಿ ಸುರಿದ ಮಳೆಯ ನೀರು ಸರಾಗವಾಗಿ ಹರಿಯಲು ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆ ತುಂಬಾ ಹರಿಯುವ ದೃಶ್ಯ ಅಲ್ಲಲ್ಲಿ ಕಂಡು ಬಂತು.
ಬಿ.ಸಿರೋಡಿನಿಂದ ಅಡ್ಡಹೊಳೆವರೆಗೆ ನಡೆಯುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮಧ್ಯೆ ಅಲ್ಲಲ್ಲಿ ಬಾಕಿಯಾಗಿದ್ದು, ಮೆಲ್ಕಾರ್ ಸಮೀಪದ ನರಹರಿ ಪರ್ವತದ ಮುಂಭಾಗದ ಕಾಮಗಾರಿ ಒಂದನ್ನು ಹೊರತುಪಡಿಸಿ ಬಿಸಿರೋಡಿನಿಂದ ಕಲ್ಲಡ್ಕವರೆಗೆ ಮೇ ಅಂತ್ಯದಲ್ಲಿ ಸಂಚಾರಕ್ಕೆ ಅವಕಾಶ ನೀಡುವುದಾಗಿ ಗುತ್ತಿಗೆ ವಹಿಸಿಕೊಂಡು ಕಾಮಗಾರಿ ನಡೆಸುತ್ತಿರುವ ಕೆ.ಎನ್.ಆರ್.ಸಿ. ಕಂಪೆನಿಯವರು ತಿಳಿಸಿದ್ರು. ನರಹರಿ ಭಾಗದಲ್ಲಿ ತಡೆಗೋಡೆ ಮತ್ತು ಬಂಡೆಕಲ್ಲು ಹೊಡೆದು ರಸ್ತೆ ನಿರ್ಮಾಣ ಮಾಡುವ ವೇಳೆ ವಿಳಂಭವಾಗಬಹುದು ಹಾಗಾಗಿ ಮಳೆಗಾಲ ಕಡಿಮೆಯಾದ ಬಳಿಕ ಪೂರ್ಣಗೊಳಿಸುವುದಾಗಿ ತಿಳಿಸಿದ್ದಾರೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…