ಜನ ಮನದ ನಾಡಿ ಮಿಡಿತ

Advertisement

ಉಳ್ಳಾಲ: ಮೇ 23ರಿಂದ ಶರಫುಲ್ ಉಲಮಾ ಅಬ್ಬಾಸ್ ಉಸ್ತಾದ್ ಆರನೇ ಆಂಡ್ ನೇರ್ಚೆ

ಅಲ್ ಮದೀನ ಇಸ್ಲಾಮಿಕ್ ಕಾಂಪ್ಲೆಕ್ಸ್ ನರಿಂಗಾನ ಇದರ ಆಶ್ರಯದಲ್ಲಿ ಮರ್ಹೂಂ ಶೈಖುನಾ ಶರಫುಲ್ ಉಲಮಾ ಅಬ್ಬಾಸ್ ಉಸ್ತಾದ್ ಅವರ ಆರನೇ ಆಂಡ್ ನೇರ್ಚೆ ಹಾಗೂ ಬೃಹತ್ ಆಧ್ಯಾತ್ಮಿಕ ಸಂಗಮ ಕಾರ್ಯಕ್ರಮವು ಮೇ 23ರಿಂದ 25 ವರೆಗೆ ನಡೆಯಲಿದೆ ಎಂದು ಸ್ವಾಗತ ಸಮಿತಿ ಕನ್ವೀನರ್ ಕೆಎಂಕೆ ಮಂಜನಾಡಿ ಹೇಳಿದ್ದಾರೆ.

ಅವರು ತೊಕ್ಕೊಟ್ಟು ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೇ 23 ರಂದು ಜುಮಾ ನಮಾಝ್ ಬಳಿಕ ಧ್ವಜಾರೋಹಣ ನಡೆಯಲಿದೆ. ರಾತ್ರಿ ಏಳು ಗಂಟೆಗೆ ಖತಮುಲ್ ಕುರ್ ಆನ್, ದ್ಸಿಕ್ರ್, ಸ್ವಲಾತ್ ಮಜ್ಲಿಸ್ ಕಾರ್ಯಕ್ರಮ ಸಯ್ಯಿದ್ ಅಬ್ದುಲ್ ರಹ್ಮಾನ್ ಮಸ್‌ಊದ್ ತಂಙಳ್‌ರವರ ನೇತೃತ್ವದಲ್ಲಿ ನಡೆಯಲಿದೆ. ಮೇ 24 ರಂದು ರಾತ್ರಿ 7ಗಂಟೆಗೆ ಅನುಸ್ಮರಣಾ ಸಂಗಮ, ರಿಫಾಯೀ ದಫ್ ರಾತೀಬ್ ನಡೆಯಲಿದ್ದು, ಶೈಖುನಾ ಮಹಮೂದುಲ್ ಫೈಝಿ ವಾಲೆ ಮುಂಡೋವು ದುಆ ನೆರವೇರಿಸಲಿದ್ದಾರೆ ಎಂದ್ರು.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!