ಜನ ಮನದ ನಾಡಿ ಮಿಡಿತ

Advertisement

ಉಳ್ಳಾಲ: ಮೇ 23ರಿಂದ ಶರಫುಲ್ ಉಲಮಾ ಅಬ್ಬಾಸ್ ಉಸ್ತಾದ್ ಆರನೇ ಆಂಡ್ ನೇರ್ಚೆ

ಅಲ್ ಮದೀನ ಇಸ್ಲಾಮಿಕ್ ಕಾಂಪ್ಲೆಕ್ಸ್ ನರಿಂಗಾನ ಇದರ ಆಶ್ರಯದಲ್ಲಿ ಮರ್ಹೂಂ ಶೈಖುನಾ ಶರಫುಲ್ ಉಲಮಾ ಅಬ್ಬಾಸ್ ಉಸ್ತಾದ್ ಅವರ ಆರನೇ ಆಂಡ್ ನೇರ್ಚೆ ಹಾಗೂ ಬೃಹತ್ ಆಧ್ಯಾತ್ಮಿಕ ಸಂಗಮ ಕಾರ್ಯಕ್ರಮವು ಮೇ 23ರಿಂದ 25 ವರೆಗೆ ನಡೆಯಲಿದೆ ಎಂದು ಸ್ವಾಗತ ಸಮಿತಿ ಕನ್ವೀನರ್ ಕೆಎಂಕೆ ಮಂಜನಾಡಿ ಹೇಳಿದ್ದಾರೆ.

ಅವರು ತೊಕ್ಕೊಟ್ಟು ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೇ 23 ರಂದು ಜುಮಾ ನಮಾಝ್ ಬಳಿಕ ಧ್ವಜಾರೋಹಣ ನಡೆಯಲಿದೆ. ರಾತ್ರಿ ಏಳು ಗಂಟೆಗೆ ಖತಮುಲ್ ಕುರ್ ಆನ್, ದ್ಸಿಕ್ರ್, ಸ್ವಲಾತ್ ಮಜ್ಲಿಸ್ ಕಾರ್ಯಕ್ರಮ ಸಯ್ಯಿದ್ ಅಬ್ದುಲ್ ರಹ್ಮಾನ್ ಮಸ್‌ಊದ್ ತಂಙಳ್‌ರವರ ನೇತೃತ್ವದಲ್ಲಿ ನಡೆಯಲಿದೆ. ಮೇ 24 ರಂದು ರಾತ್ರಿ 7ಗಂಟೆಗೆ ಅನುಸ್ಮರಣಾ ಸಂಗಮ, ರಿಫಾಯೀ ದಫ್ ರಾತೀಬ್ ನಡೆಯಲಿದ್ದು, ಶೈಖುನಾ ಮಹಮೂದುಲ್ ಫೈಝಿ ವಾಲೆ ಮುಂಡೋವು ದುಆ ನೆರವೇರಿಸಲಿದ್ದಾರೆ ಎಂದ್ರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!