ಅಲ್ ಮದೀನ ಇಸ್ಲಾಮಿಕ್ ಕಾಂಪ್ಲೆಕ್ಸ್ ನರಿಂಗಾನ ಇದರ ಆಶ್ರಯದಲ್ಲಿ ಮರ್ಹೂಂ ಶೈಖುನಾ ಶರಫುಲ್ ಉಲಮಾ ಅಬ್ಬಾಸ್ ಉಸ್ತಾದ್ ಅವರ ಆರನೇ ಆಂಡ್ ನೇರ್ಚೆ ಹಾಗೂ ಬೃಹತ್ ಆಧ್ಯಾತ್ಮಿಕ ಸಂಗಮ ಕಾರ್ಯಕ್ರಮವು ಮೇ 23ರಿಂದ 25 ವರೆಗೆ ನಡೆಯಲಿದೆ ಎಂದು ಸ್ವಾಗತ ಸಮಿತಿ ಕನ್ವೀನರ್ ಕೆಎಂಕೆ ಮಂಜನಾಡಿ ಹೇಳಿದ್ದಾರೆ.
ಅವರು ತೊಕ್ಕೊಟ್ಟು ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೇ 23 ರಂದು ಜುಮಾ ನಮಾಝ್ ಬಳಿಕ ಧ್ವಜಾರೋಹಣ ನಡೆಯಲಿದೆ. ರಾತ್ರಿ ಏಳು ಗಂಟೆಗೆ ಖತಮುಲ್ ಕುರ್ ಆನ್, ದ್ಸಿಕ್ರ್, ಸ್ವಲಾತ್ ಮಜ್ಲಿಸ್ ಕಾರ್ಯಕ್ರಮ ಸಯ್ಯಿದ್ ಅಬ್ದುಲ್ ರಹ್ಮಾನ್ ಮಸ್ಊದ್ ತಂಙಳ್ರವರ ನೇತೃತ್ವದಲ್ಲಿ ನಡೆಯಲಿದೆ. ಮೇ 24 ರಂದು ರಾತ್ರಿ 7ಗಂಟೆಗೆ ಅನುಸ್ಮರಣಾ ಸಂಗಮ, ರಿಫಾಯೀ ದಫ್ ರಾತೀಬ್ ನಡೆಯಲಿದ್ದು, ಶೈಖುನಾ ಮಹಮೂದುಲ್ ಫೈಝಿ ವಾಲೆ ಮುಂಡೋವು ದುಆ ನೆರವೇರಿಸಲಿದ್ದಾರೆ ಎಂದ್ರು.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…