ಜನ ಮನದ ನಾಡಿ ಮಿಡಿತ

Advertisement

ಸಿಂಧ್: ಪಾಕಿಸ್ತಾನದಲ್ಲಿ ಭುಗಿಲೆದ್ದ ಹಿಂಸಾಚಾರ ; ಗೃಹ ಸಚಿವ ಹಸನ್ ಮನೆಗೆ ಬೆಂಕಿ

ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಪರಿಸ್ಥಿತಿ ಹೆದಗಟ್ಟಿದೆ. ಗೃಹ ಸಚಿವ ಜಿಯಾವುಲ್ ಹಸನ್ ಲಂಜಾರ್ ಮನೆಗೆ ಬೆಂಕಿ ಹಚ್ಚಲಾಗಿದೆ. ಪ್ರತಿಭಟನೆ ಈಗ ತೀವ್ರ ಸ್ವರೂಪ ಪಡೆದಿದೆ. ಇಬ್ಬರು ಪ್ರತಿಭಟನಾಕಾರರು ಸಾವು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ನೌಶೆಹ್ರೊ ಫಿರೋಜ್ ಜಿಲ್ಲೆಯಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವಿನ ಘರ್ಷಣೆಯಲ್ಲಿ ಇಬ್ಬರು ಸಾವನ್ನಪ್ಪಿದ್ದರು. ನೀರಿಗಾಗಿ ಅಲ್ಲಿ ಪ್ರತಿಭಟನೆ ನಡೆಯುತ್ತಿದೆ.

ಸಿಂಧೂ ನದಿಯಲ್ಲಿ ಹೊಸ ಕಾಲುವೆಗಳ ನಿರ್ಮಾಣದ ವಿರುದ್ಧ ಸಿಂಧ್ ಸಬಾ ಆಯೋಜಿಸಿದ್ದ ಪ್ರತಿಭಟನೆಯನ್ನು ಚದುರಿಸಲು ಪೊಲೀಸರು ಮಂಗಳವಾರ ಲಾಠಿ ಪ್ರಹಾರ ನಡೆಸಿದಾಗ ಹಿಂಸಾಚಾರ ಭುಗಿಲೆದ್ದಿತ್ತು.ಪ್ರತಿಭಟನಾಕಾರರು ಕೋಪದಲ್ಲಿ ಗೃಹ ಸಚಿವರ ಮನೆಗೆ ಬೆಂಕಿ ಹಚ್ಚಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!