ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಪರಿಸ್ಥಿತಿ ಹೆದಗಟ್ಟಿದೆ. ಗೃಹ ಸಚಿವ ಜಿಯಾವುಲ್ ಹಸನ್ ಲಂಜಾರ್ ಮನೆಗೆ ಬೆಂಕಿ ಹಚ್ಚಲಾಗಿದೆ. ಪ್ರತಿಭಟನೆ ಈಗ ತೀವ್ರ ಸ್ವರೂಪ ಪಡೆದಿದೆ. ಇಬ್ಬರು ಪ್ರತಿಭಟನಾಕಾರರು ಸಾವು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ನೌಶೆಹ್ರೊ ಫಿರೋಜ್ ಜಿಲ್ಲೆಯಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವಿನ ಘರ್ಷಣೆಯಲ್ಲಿ ಇಬ್ಬರು ಸಾವನ್ನಪ್ಪಿದ್ದರು. ನೀರಿಗಾಗಿ ಅಲ್ಲಿ ಪ್ರತಿಭಟನೆ ನಡೆಯುತ್ತಿದೆ.
ಸಿಂಧೂ ನದಿಯಲ್ಲಿ ಹೊಸ ಕಾಲುವೆಗಳ ನಿರ್ಮಾಣದ ವಿರುದ್ಧ ಸಿಂಧ್ ಸಬಾ ಆಯೋಜಿಸಿದ್ದ ಪ್ರತಿಭಟನೆಯನ್ನು ಚದುರಿಸಲು ಪೊಲೀಸರು ಮಂಗಳವಾರ ಲಾಠಿ ಪ್ರಹಾರ ನಡೆಸಿದಾಗ ಹಿಂಸಾಚಾರ ಭುಗಿಲೆದ್ದಿತ್ತು.ಪ್ರತಿಭಟನಾಕಾರರು ಕೋಪದಲ್ಲಿ ಗೃಹ ಸಚಿವರ ಮನೆಗೆ ಬೆಂಕಿ ಹಚ್ಚಿದ್ದಾರೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…