ಕೂಳೂರು ಬಸ್ಟ್ಯಾಂಡ್ನಲ್ಲಿ ಕಾವೂರು ಕಡೆಗೆ ಸಂಚರಿಸುವ ಬಸ್ಸುಗಳು ನಿಲ್ಲುವಲ್ಲಿ ಜನರಿಗೆ ಬಸ್ಸಿಗೆ ಹತ್ತಲು ಕಷ್ಟ ಆಗುತ್ತಿದೆ.
ಇಲ್ಲಿ ಮಳೆ ಬಂದರೆ ಮೊಣಕಾಲುವರೆಗೆ ನೀರು ನಿಲ್ಲುತ್ತದೆ. ಸ್ಥಳೀಯ ಕಾರ್ಪೊರೇಟರ್ ಅವರ ಹತ್ತಿರ ಹಲವಾರು ಬಾರಿ ಈ ಬಗ್ಗೆ ದೂರಲಾಗಿದೆ, ಆದರೂ ಇದರ ಬಗ್ಗೆ ಗಮನ ಕೊಡುವುದಿಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸುತ್ತಾರೆ. ಸಮಸ್ಯೆ ಬಗೆಹರಿಸಲಾಗದಿದ್ದರೆ ಬಸ್ ಸ್ಟ್ಯಾಂಡ್ನಿAದ ಬಸ್ಸು ಹತ್ತಲು ದೋಣಿಯ ವ್ಯವಸ್ಥೆ ಮಾಡಿಕೊಡಿ ಎಂದೊಬ್ಬರು ಹಾಕಿರುವ ಸ್ಟೇಟಸ್ ಗಮನ ಸೆಳೆಯುತ್ತಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…