ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಈ ರಸ್ತೆಯಲ್ಲಿ ಸ್ವಲ್ಪ ಎಡವಿದ್ರೂ ಅನಾಹುತ ಗ್ಯಾರಂಟಿ…!

ಕಟಪಾಡಿ- ಶಿರ್ವ ರಾಜ್ಯ ಹೆದ್ದಾರಿಯ ಶಂಕರಪುರ ಹೃದಯಭಾಗದಲ್ಲಿ ಕೇಬಲ್ ಅಳವಡಿಸಲು ಅಗೆದಿರುವ ಗುಂಡಿಯು ಮೃತ್ಯು ಕೂಪವಾಗಿ ಪರಿಣಮಿಸಿದೆ.

ಶಂಕರಪುರ ಬಸ್ ನಿಲ್ದಾಣದ ಸಮೀಪ ಕೇಬಲ್ ಅಳವಡಿಸುವ ಸಲುವಾಗಿ ಬೃಹತ್ ಗುಂಡಿಯನ್ನು ತೆಗೆದಿದ್ದು, ಅದನ್ನು ಮುಚ್ಚದೆ ಬಿಟ್ಟುಹೋಗಿದ್ದಾರೆ. ಇದೀಗ ಈ ಗುಂಡಿಯು ಅಪಾಯವನ್ನು ಆಹ್ವಾನಿಸುತ್ತಿದೆ. ಈಗಾಗಲೇ ಮಳೆ ಕೂಡ ಆರಂಭವಾಗಿದ್ದು, ಗುಂಡಿಯಲ್ಲಿ ಮಳೆ ನೀರು ನಿಂತು ಸಾವು ನೋವು ಸಂಭವಿಸುವ ಸಾಧ್ಯತೆ ಇದೆ. ಕಟಪಾಡಿ- ಶಿರ್ವ ರಾಜ್ಯ ಹೆದ್ದಾರಿ ಹೊಸದಾಗಿ ಡಾಂಬರೀಕರಣ ಆಗಿ ತಿಂಗಳೆ ಕಳೆದಿಲ್ಲ. ಅಷ್ಟರೊಳಗೆ ಕೇಬಲ್ ಅಳವಡಿಕೆಗಾಗಿ ಗುಂಡಿ ಅಗೆದಿದ್ದಾರೆ. ಕಾಮಗಾರಿ ಮುಗಿದ ಬಳಿಕ ಗುಂಡಿಯನ್ನು ಮುಚ್ಚದೆ ಹಾಗೆಯೆ ಬಿಟ್ಟಿದ್ದು, ಇದು ಮಳೆಗಾಲದಲ್ಲಿ ಕುಸಿದು ರಸ್ತೆಯು ಹಾಳಾಗುವ ಸಾಧ್ಯತೆ ಇದೆ. ಹಾಗಾಗಿ ಸಂಬ0ಧಪಟ್ಟವರು ಕೂಡಲೇ ಗುಂಡಿಯನ್ನು ಮುಚ್ಚಿ ಮುಂದೆ ನಡೆಯಬಹುದಾದ ಅನಾಹುತವನ್ನು ತಪ್ಪಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!