ಜನ ಮನದ ನಾಡಿ ಮಿಡಿತ

Advertisement

ಹೂವಿನ ಹಿಪ್ಪರಗಿ: ಮಲಗಿದ್ದಾಗ ಹಾವು ಕಡಿತ ; ನಿದ್ದೆಯಲ್ಲೇ ಪ್ರಾಣ ಬಿಟ್ಟ ಬಾಲಕಿ

ತೋಟದ ಮನೆಯಲ್ಲಿ ಮಲಗಿದ್ದ ವೇಳೆ ಹಾವು ಕಚ್ಚಿ ಬಾಲಕಿ ಸಾವನ್ನಪ್ಪಿರುವ ಘಟನೆ ಬಸವನ ಬಾಗೇವಾಡಿ ತಾಲೂಕಿನ ಸಂಕನಾಳ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿ ಇಂಪನಾ ಕೊಂಡುಗುಳಿ (7) ಪೋಷಕರೊಡನೆ ಮಲಗಿದ್ದಾಗ ತಡರಾತ್ರಿ ಹಾವು ಕಚ್ಚಿದೆ.

ಏನೋ ಕಚ್ಚಿದೆ ಎಂದು ಪೋಷಕರಿಗೆ ತಿಳಿಸಿದ್ದಾಳೆ. ಹುಳು ಕಚ್ಚಿರಬಹುದು ಎಂದು ಮತ್ತೆ ಮಲಗಿಸಿದ್ದಾರೆ. ನಂತರ ರಾತ್ರಿ 3 ಗಂಟೆ ಸುಮಾರಿಗೆ ಬಾಲಕಿ ಇಂಪನಾ ಬಾಯಿಯಿಂದ ನೊರೆ ಬರಲು ಪ್ರಾರಂಭಿಸಿದೆ. ಬಾಯಿ ಊತ ಹೆಚ್ಚಾಗತೊಡಗಿದೆ. ತಕ್ಷಣ ಬಾಲಕಿ ತಂದೆ ಸಂತೋಷ ಅವಳನ್ನು ಆಸ್ಪತ್ರೆಗೆ ತೆಗೆದುಕೊಂಡು ಹೋಗುವಾಗ ಇಂಪನಾ ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿದ್ದಾಳೆ.

ಮೃತಳು ತಂದೆ – ತಾಯಿ, ಸಹೋದರ ಸಹೋದರಿಯರನ್ನು ಅಗಲಿದ್ದಾಳೆ

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!