ಜನ ಮನದ ನಾಡಿ ಮಿಡಿತ

Advertisement

ಹೂವಿನ ಹಿಪ್ಪರಗಿ: ಮಲಗಿದ್ದಾಗ ಹಾವು ಕಡಿತ ; ನಿದ್ದೆಯಲ್ಲೇ ಪ್ರಾಣ ಬಿಟ್ಟ ಬಾಲಕಿ

ತೋಟದ ಮನೆಯಲ್ಲಿ ಮಲಗಿದ್ದ ವೇಳೆ ಹಾವು ಕಚ್ಚಿ ಬಾಲಕಿ ಸಾವನ್ನಪ್ಪಿರುವ ಘಟನೆ ಬಸವನ ಬಾಗೇವಾಡಿ ತಾಲೂಕಿನ ಸಂಕನಾಳ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿ ಇಂಪನಾ ಕೊಂಡುಗುಳಿ (7) ಪೋಷಕರೊಡನೆ ಮಲಗಿದ್ದಾಗ ತಡರಾತ್ರಿ ಹಾವು ಕಚ್ಚಿದೆ.

ಏನೋ ಕಚ್ಚಿದೆ ಎಂದು ಪೋಷಕರಿಗೆ ತಿಳಿಸಿದ್ದಾಳೆ. ಹುಳು ಕಚ್ಚಿರಬಹುದು ಎಂದು ಮತ್ತೆ ಮಲಗಿಸಿದ್ದಾರೆ. ನಂತರ ರಾತ್ರಿ 3 ಗಂಟೆ ಸುಮಾರಿಗೆ ಬಾಲಕಿ ಇಂಪನಾ ಬಾಯಿಯಿಂದ ನೊರೆ ಬರಲು ಪ್ರಾರಂಭಿಸಿದೆ. ಬಾಯಿ ಊತ ಹೆಚ್ಚಾಗತೊಡಗಿದೆ. ತಕ್ಷಣ ಬಾಲಕಿ ತಂದೆ ಸಂತೋಷ ಅವಳನ್ನು ಆಸ್ಪತ್ರೆಗೆ ತೆಗೆದುಕೊಂಡು ಹೋಗುವಾಗ ಇಂಪನಾ ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿದ್ದಾಳೆ.

ಮೃತಳು ತಂದೆ – ತಾಯಿ, ಸಹೋದರ ಸಹೋದರಿಯರನ್ನು ಅಗಲಿದ್ದಾಳೆ

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!