ತೋಟದ ಮನೆಯಲ್ಲಿ ಮಲಗಿದ್ದ ವೇಳೆ ಹಾವು ಕಚ್ಚಿ ಬಾಲಕಿ ಸಾವನ್ನಪ್ಪಿರುವ ಘಟನೆ ಬಸವನ ಬಾಗೇವಾಡಿ ತಾಲೂಕಿನ ಸಂಕನಾಳ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿ ಇಂಪನಾ ಕೊಂಡುಗುಳಿ (7) ಪೋಷಕರೊಡನೆ ಮಲಗಿದ್ದಾಗ ತಡರಾತ್ರಿ ಹಾವು ಕಚ್ಚಿದೆ.
ಏನೋ ಕಚ್ಚಿದೆ ಎಂದು ಪೋಷಕರಿಗೆ ತಿಳಿಸಿದ್ದಾಳೆ. ಹುಳು ಕಚ್ಚಿರಬಹುದು ಎಂದು ಮತ್ತೆ ಮಲಗಿಸಿದ್ದಾರೆ. ನಂತರ ರಾತ್ರಿ 3 ಗಂಟೆ ಸುಮಾರಿಗೆ ಬಾಲಕಿ ಇಂಪನಾ ಬಾಯಿಯಿಂದ ನೊರೆ ಬರಲು ಪ್ರಾರಂಭಿಸಿದೆ. ಬಾಯಿ ಊತ ಹೆಚ್ಚಾಗತೊಡಗಿದೆ. ತಕ್ಷಣ ಬಾಲಕಿ ತಂದೆ ಸಂತೋಷ ಅವಳನ್ನು ಆಸ್ಪತ್ರೆಗೆ ತೆಗೆದುಕೊಂಡು ಹೋಗುವಾಗ ಇಂಪನಾ ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿದ್ದಾಳೆ.
ಮೃತಳು ತಂದೆ – ತಾಯಿ, ಸಹೋದರ ಸಹೋದರಿಯರನ್ನು ಅಗಲಿದ್ದಾಳೆ
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…