ಉಡುಪಿಯ ಕಾಪು ಶ್ರೀ ಹೊಸ ಮಾರಿಗುಡಿಯ ವ್ಯವಸ್ಥಾಪನಾ ಸಮಿತಿಯಲ್ಲಿ ಮೊಗವೀರ ಸಮಾಜಕ್ಕೆ ಪ್ರಾತಿನಿಧ್ಯ ನೀಡದೆ ಮೊಗವೀರ ಸಮಾಜದ ಕಡೆಗಣನೆ ಮಾಡಲಾಗಿದೆ ಎಂದು ದ.ಕ. ಮೊಗವೀರ ಮಹಾಜನ ಸಂಘ ಖಂಡಿಸಿದೆ.
ಕಾಪು ಶ್ರೀ ಹೊಸಮಾರಿಗುಡಿಯ ವ್ಯವಸ್ಥಾಪನಾ ಸಮಿತಿಯಲ್ಲಿ ಹಿಂದಿನಿ0ದಲೂ ಮೊಗವೀರ ಸಮಾಜಕ್ಕೆ 2 ಪ್ರಾತಿನಿಧ್ಯ ನೀಡಲಾಗುತಿತ್ತು. ಅದರಂತೆ ಈಗಿನ ಸಮಿತಿಯಲ್ಲಿ ಶ್ರೀಧರ್ ಕಾಂಚನ್ರವರಿಗೆ ಪ್ರಾತಿನಿಧ್ಯ ನೀಡಲಾಗಿತ್ತು. ಆದರೆ ಶ್ರೀಧರ್ ಕಾಂಚನ್ರವರು ಅಕಾಲಿಕವಾಗಿ ದೈವಾಧೀನರಾಗಿದ್ದು, ಅವರ ಸ್ಥಾನಕ್ಕೆ ಮೊಗವೀರ ಸಮಾಜಕ್ಕೆ ಪ್ರಾತಿನಿಧ್ಯ ನೀಡದೆ ಬೇರೆ ಸಮಾಜದವರನ್ನು ಆಯ್ಕೆ ಮಾಡಿ, ಕಾಪು ಕ್ಷೇತ್ರದಲ್ಲಿ ಬಹು ಸಂಖ್ಯೆಯಲ್ಲಿರುವ ಮೊಗವೀರ ಸಮಾಜಕ್ಕೆ ಅವಮಾನ ಮಾಡಲಾಗಿದೆ ಎಂದು ಸಂಘ ದೂರಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…