ಉಡುಪಿಯ ಕಾಪು ಶ್ರೀ ಹೊಸ ಮಾರಿಗುಡಿಯ ವ್ಯವಸ್ಥಾಪನಾ ಸಮಿತಿಯಲ್ಲಿ ಮೊಗವೀರ ಸಮಾಜಕ್ಕೆ ಪ್ರಾತಿನಿಧ್ಯ ನೀಡದೆ ಮೊಗವೀರ ಸಮಾಜದ ಕಡೆಗಣನೆ ಮಾಡಲಾಗಿದೆ ಎಂದು ದ.ಕ. ಮೊಗವೀರ ಮಹಾಜನ ಸಂಘ ಖಂಡಿಸಿದೆ.
ಕಾಪು ಶ್ರೀ ಹೊಸಮಾರಿಗುಡಿಯ ವ್ಯವಸ್ಥಾಪನಾ ಸಮಿತಿಯಲ್ಲಿ ಹಿಂದಿನಿ0ದಲೂ ಮೊಗವೀರ ಸಮಾಜಕ್ಕೆ 2 ಪ್ರಾತಿನಿಧ್ಯ ನೀಡಲಾಗುತಿತ್ತು. ಅದರಂತೆ ಈಗಿನ ಸಮಿತಿಯಲ್ಲಿ ಶ್ರೀಧರ್ ಕಾಂಚನ್ರವರಿಗೆ ಪ್ರಾತಿನಿಧ್ಯ ನೀಡಲಾಗಿತ್ತು. ಆದರೆ ಶ್ರೀಧರ್ ಕಾಂಚನ್ರವರು ಅಕಾಲಿಕವಾಗಿ ದೈವಾಧೀನರಾಗಿದ್ದು, ಅವರ ಸ್ಥಾನಕ್ಕೆ ಮೊಗವೀರ ಸಮಾಜಕ್ಕೆ ಪ್ರಾತಿನಿಧ್ಯ ನೀಡದೆ ಬೇರೆ ಸಮಾಜದವರನ್ನು ಆಯ್ಕೆ ಮಾಡಿ, ಕಾಪು ಕ್ಷೇತ್ರದಲ್ಲಿ ಬಹು ಸಂಖ್ಯೆಯಲ್ಲಿರುವ ಮೊಗವೀರ ಸಮಾಜಕ್ಕೆ ಅವಮಾನ ಮಾಡಲಾಗಿದೆ ಎಂದು ಸಂಘ ದೂರಿದೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…