ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಮುಂಗಾರು ಪೂರ್ವ ಮಳೆಯಿಂದ ಮೀನುಗಾರಿಕೆಗೆ ಹೊಡೆತ…!

ಉಡುಪಿ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಮೀನುಗಾರರಿಗೆ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ.

ಆಳಸಮುದ್ರಕ್ಕೆ ಹೋಗಿದ್ದ ಭಾರಿ ಗಾತ್ರದ ಬೊಟುಗಳು ಸಾಲು ಸಾಲಾಗಿ ವಾಪಸು ಬರುತ್ತಿವೆ. ಕೆಲವು ಬೋಟುಗಳು ಸಮೀಪದ ಬಂದರುಗಳಲ್ಲೇ ಲಂಗರು ಹಾಕಿವೆ. ಮೇ ತಿಂಗಳ ಅಂತ್ಯದವರೆಗೂ ಮೀನುಗಾರಿಕೆಗೆ ಅವಕಾಶವಿತ್ತು. ಆದರೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಜೋರಾಗಿ ಬೀಸುತ್ತಿರುವ ಬಿರುಗಾಳಿಯಿಂದಾಗಿ ಕಡಲು ಪ್ರಕ್ಷುಬ್ದಗೊಂಡಿದ್ದು, ಅಲೆಗಳ ಆರ್ಭಟ ಕೂಡ ಜೋರಾಗಿದೆ. ಹೀಗಾಗಿ ಅವಧಿಗೂ ಮುನ್ನ ಮೀನುಗಾರಿಕಾ ಋತು ದುರಂತ ಅಂತ್ಯ ಕಂಡಿದೆ. ಸಂಪೂರ್ಣ ನಷ್ಟದಲ್ಲಿ ಮೀನುಗಾರಿಕಾ ಋತು ಮುಗಿದಿದೆ. ವರ್ಷವಿಡೀ ಮೀನು ದೊರಕದೆ ಕಂಗಲಾಗಿದ್ದ ಮೀನುಗಾರರಿಗೆ ಅವಧಿಗೂ ಮೊದಲು ಬಂದ ಮಳೆ ಮತ್ತಷ್ಟು ಪೆಟ್ಟು ನೀಡಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!