ಉಡುಪಿ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಮೀನುಗಾರರಿಗೆ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ.
ಆಳಸಮುದ್ರಕ್ಕೆ ಹೋಗಿದ್ದ ಭಾರಿ ಗಾತ್ರದ ಬೊಟುಗಳು ಸಾಲು ಸಾಲಾಗಿ ವಾಪಸು ಬರುತ್ತಿವೆ. ಕೆಲವು ಬೋಟುಗಳು ಸಮೀಪದ ಬಂದರುಗಳಲ್ಲೇ ಲಂಗರು ಹಾಕಿವೆ. ಮೇ ತಿಂಗಳ ಅಂತ್ಯದವರೆಗೂ ಮೀನುಗಾರಿಕೆಗೆ ಅವಕಾಶವಿತ್ತು. ಆದರೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಜೋರಾಗಿ ಬೀಸುತ್ತಿರುವ ಬಿರುಗಾಳಿಯಿಂದಾಗಿ ಕಡಲು ಪ್ರಕ್ಷುಬ್ದಗೊಂಡಿದ್ದು, ಅಲೆಗಳ ಆರ್ಭಟ ಕೂಡ ಜೋರಾಗಿದೆ. ಹೀಗಾಗಿ ಅವಧಿಗೂ ಮುನ್ನ ಮೀನುಗಾರಿಕಾ ಋತು ದುರಂತ ಅಂತ್ಯ ಕಂಡಿದೆ. ಸಂಪೂರ್ಣ ನಷ್ಟದಲ್ಲಿ ಮೀನುಗಾರಿಕಾ ಋತು ಮುಗಿದಿದೆ. ವರ್ಷವಿಡೀ ಮೀನು ದೊರಕದೆ ಕಂಗಲಾಗಿದ್ದ ಮೀನುಗಾರರಿಗೆ ಅವಧಿಗೂ ಮೊದಲು ಬಂದ ಮಳೆ ಮತ್ತಷ್ಟು ಪೆಟ್ಟು ನೀಡಿದೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…