ದೆಹಲಿಯ ಎನ್ಎಸ್ಡಿ ವಿದ್ಯಾರ್ಥಿಗಳಿಗೆ ಗುರು ಬನ್ನಂಜೆ ಸಂಜೀವ ಸುವರ್ಣರಿಂದ ಯಕ್ಷಗಾನ ತರಬೇತಿ ಶಿಬಿರ ಆರಂಭವಾಗಿದೆ.
ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ತಿಂಗಳೆಯಲ್ಲಿ ತಿಂಗಳೆ ಪ್ರತಿಷ್ಠಾನದ ಸಹಯೋಗದೊಂದಿಗೆ ಈ 11 ದಿನಗಳ ಶಿಬಿರ ನಡೆಯಲಿದೆ. ಶಿಬಿರಕ್ಕೆ ಉದ್ಯಮಿ ಕೊಲ್ಲಬೆಟ್ಟು ರವೀಂದ್ರ ಶೆಟ್ಟಿ ಚಾಲನೆ ನೀಡಿದ್ರು. ಗುರು ಸಂಜೀವ ಸುವರ್ಣ ಅವರಲ್ಲಿ ಯಕ್ಷಗಾನ ತರಬೇತಿ ಪಡೆಯುವುದೇ ಪೂರ್ವ ಜನ್ಮದ ಸುಕೃತ ಎಂದು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದ್ರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗುರು ಬನ್ನಂಜೆ ಸಂಜೀವ ಸುವರ್ಣ ಮಾತನಾಡಿ, ಕಲಿಯುವ ತುಡಿತ ಸಾಧನೆಯ ಛಲ ಇವೆರಡು ಇದ್ದರೆ ಸಾಕು ಯಾವ ಕಲೆಯನ್ನು ಸುಲಲಿತವಾಗಿ ಅಭ್ಯಾಸ ಮಾಡಬಹುದು ಎಂದಿದ್ದಾರೆ. ಇನ್ನು ಈ ಸಂದರ್ಭದಲ್ಲಿ ತಿಂಗಳೆ ಪ್ರತಿಷ್ಠಾನದ ಮುಖ್ಯಸ್ಥರಾದ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ, ಎನ್ ಎಸ್ ಡಿ ದೆಹಲಿ ಇದರ ಮುಖ್ಯಸ್ಥರಾದ ಪ್ರೊ.ವಿವೇಕ್, ಭಾಗವತರಾದ ಲಂಬೋಧರ ಹೆಗಡೆ, ಶ್ರೀಧರ ಹೆಗಡೆ ಉಪಸ್ಥಿತರಿದ್ರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…