ಜನ ಮನದ ನಾಡಿ ಮಿಡಿತ

Advertisement

ಉಡುಪಿ ಕುಂಜಿಬೆಟ್ಟುವಿನ ಐವೈಸಿ ಸಭಾಂಗಣದಲ್ಲಿ ಕಾರ್ಯಕ್ರಮ; ಕೇರಳ ಸಮಾಜಮ್ ಉದ್ಘಾಟನೆ

ಕೇರಳ ಸಮಾಜಮ್ ಉಡುಪಿ ಇದರ ಉದ್ಘಾಟನಾ ಸಮಾರಂಭವು ಉಡುಪಿ ಕುಂಜಿಬೆಟ್ಟುವಿನ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯಿತು.

ನೂತನ ಸಂಸ್ಥೆಯನ್ನು ಉದ್ಘಾಟಿಸಿ ಮಾತನಾಡಿದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು, ಇಡೀ ಜಗತ್ತಿಗೆ ಕೇರಳ ಸಮಾಜದ ಕೊಡುಗೆ ಅಪಾರ. ಯಾವುದೇ ದೇಶ, ರಾಜ್ಯಕ್ಕೆ ಹೋದರೂ ಕೇರಳಿಗರು ಸಿಗುತ್ತಾರೆ. ವೈದ್ಯಕೀಯ, ಶಿಕ್ಷಣ, ಬ್ಯಾಂಕಿ0ಗ್ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ತನ್ನದೇ ಆದ ವಿಶಿಷ್ಟವಾದ ಕೊಡುಗೆಗಳನ್ನು ನೀಡುತ್ತಾ ವಿಶ್ವದ ಮೆಚ್ಚುಗೆಗೆ ಕೇರಳಿಗರು ಪಾತ್ರರಾಗಿದ್ದಾರೆ ಎಂದ್ರು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜನರು ಹಾಗೂ ಕೇರಳಿಗರ ಮಧ್ಯೆ ಭಾಷೆ ವಿಚಾರದಲ್ಲಿ ವ್ಯತ್ಯಾಸ ಇರಬಹುದು. ಆದರೆ ಆಚಾರ ವಿಚಾರದಲ್ಲಿ ಭಾವನಾತ್ಮಕವಾಗಿ ಬಹಳಷ್ಟು ಒಟ್ಟಾಗಿದ್ದೇವೆ. ಕೇರಳದಲ್ಲಿ ಅನುಸರಿಸಿಕೊಂಡು ಬರುತ್ತಿರುವ ಧಾರ್ಮಿಕ ಪದ್ಧತಿಯನ್ನೇ ಇಲ್ಲಿ ಕೂಡ ಅನುಸರಿಸಲಾಗುತ್ತಿದೆ. ಒಂದು ಸಮಾಜದ ಅಭಿವೃದ್ಧಿ, ಏಳಿಗೆ ಆಗಬೇಕಾದರೆ ಇಂತಹ ಸಂಘ ಸಂಸ್ಥೆಗಳು ಬಹಳ ಮುಖ್ಯ. ಈ ನೂತನ ಸಂಸ್ಥೆ ಬಹಳಷ್ಟು ಎತ್ತರಕ್ಕೆ ಬೆಳೆದು, ಸಮಾಜದ ಅಭಿವೃದ್ಧಿ ಶ್ರಮಿಸಲಿ ಎಂದು ಹಾರೈಸಿದ್ದಾರೆ. ಕೇರಳ ಸಮಾಜಮ್ ಉಡುಪಿ ಇದರ ಅಧ್ಯಕ್ಷ ಅರುಣ್ ಕುಮಾರ್ ಅಧ್ಯಕ್ಷತೆ ವಹಿಸಿದ್ರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!