ಜನ ಮನದ ನಾಡಿ ಮಿಡಿತ

Advertisement

ಜಮ್ಮು: ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಕಿಶತ್‌ವಾಢ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ಇಂದು (ಗುರುವಾರ) ತಿಳಿಸಿದ್ದಾರೆ.

ಈ ಕುರಿತು ಭಾರತೀಯ ಸೇನೆಯ ‘ವೈಟ್ ನೈಟ್ ಕಾರ್ಪ್ಸ್’, ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದೆ.
ಛಾತ್ರುವಿನ ಸಿಂಗ್‌ಪೋರಾ ಪ್ರದೇಶದಲ್ಲಿ ಭಯೋತ್ಪಾದಕರ ಇರುವಿಕೆಯ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿವೆ.
ಈ ಪ್ರದೇಶದಲ್ಲಿ ನಾಲ್ವರು ಉಗ್ರರನ್ನು ಭದ್ರತಾ ಪಡೆ ಸುತ್ತುವರಿದಿದ್ದು, ಕಾರ್ಯಾಚರಣೆ ಈಗಲೂ ಮುಂದುವರಿದಿದೆ.
ಉಗ್ರರನ್ನು ಮಟ್ಟ ಹಾಕಲು ಪ್ರದೇಶದಲ್ಲಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ವೈಟ್ ನೈಟ್ ಕಾರ್ಪ್ಸ್ ತಿಳಿಸಿದೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!