ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಕಾರು ಮತ್ತು ರಿಕ್ಷಾ ನಡುವೆ ಅಪಘಾತ: ರಿಕ್ಷಾ ಚಾಲಕ ಗಂಭೀರ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ.

ಮೊಹಮ್ಮದ್ ಆಸ್ಕರ್ ಆಲಿ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ನರಿಕೊಂಬು ಗ್ರಾಮದ ಪಾಣೆಮಂಗಳೂರು ಟಾಟ ಮೋಟಾರ್ಸ್ ಎದುರುಕಡೆ ಕಲ್ಲಡ್ಕ ಕಡೆಯಿಂದ ಬರುತ್ತಿದ್ದ ಕಾರು ಬಿ.ಸಿ.ರೋಡಿನಿಂದ ಬರುತ್ತಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ರಿಕ್ಷಾ ಸಂಪೂರ್ಣ ಜಖಂಗೊಂಡಿದೆ. ಗಾಯಗೊಂಡ ಮೊಹಮ್ಮದ್ ಆಸ್ಕರ್ ಆಲಿ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಚಾಲಕ ಮೊಹಮ್ಮದ್ ಶಾಫಿ ಅವರ ನಿರ್ಲಕ್ಷ್ಯತನದ ಹಾಗೂ ದುಡುಕತನದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಕಾರು ಚಾಲಕನ ಮೇಲೆ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಎಸ್.ಐ.ಸುತೇಶ್ ಭೇಟಿ ನೀಡಿದ್ದಾರೆ.

 

 

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!