ಜನ ಮನದ ನಾಡಿ ಮಿಡಿತ

Advertisement

ಹಾಸನ: ನಾನು ಬೇರೆ ಹುಡುಗನನ್ನು ಪ್ರೀತಿಸುತ್ತಿದ್ದೇನೆ ಮದುವೆ ಬೇಡ ಎಂದು ಹಠ ಹಿಡಿದ ವಧು

ಹಾಸನ ತಾಲ್ಲೂಕಿನ, ಬೂವನಹಳ್ಳಿ ಗ್ರಾಮದ ಪಲ್ಲವಿ ಹಾಗೂ ಆಲೂರು ತಾಲ್ಲೂಕಿನ ವೇಣುಗೋಪಾಲ.ಜಿ ಜೊತೆ ಇಂದು ನಿಶ್ಚಯವಾಗಿದ್ದ ಮದುವೆ ಕೊನೆ ಕ್ಷಣದಲ್ಲಿ ಮುರಿದು ಬಿದ್ದ ಘಟನೆ ವರದಿಯಾಗಿದೆ.

ತಾಳಿ ಕಟ್ಟುವ ವೇಳೆ ನಾನು ಬೇರೆ ಹುಡುಗನನ್ನು ಪ್ರೀತಿಸುತ್ತಿದ್ದೇನೆ ಮದುವೆ ಬೇಡ ಎಂದು ಹಠ ಹಿಡಿದ ವಧುವಿನಿಂದ ಕೊನೆಯ ಕ್ಷಣದಲ್ಲಿ ಮದುವೆ ನಿಂತು ಹೋಗಿದೆ. ಹೌದು ಮುಹೂರ್ತದ ವೇಳೆ ಯುವತಿಗೆ ಬಂದ ಕರೆಯಿಂದ ತಕ್ಷಣವೇ ಮದುವೆ ಬೇಡ ಎಂದು ರೂಂಗೆ ಹೋಗಿ ಬಾಗಿಲು ಹಾಕಿಕೊಂಡು ಮದುವೆಗೆ ತೀವ್ರ ವಿರೋಧ ವ್ಯಕ್ತಪಡಿಸಿದಳು ಎನ್ನಲಾಗಿದೆ.

ಯುವತಿ ಮನವೊಲಿಸಲು ಪೋಷಕರು ಶತಾಯಗತಾಯ ಪ್ರಯತ್ನಪಟ್ಟರೂ, ಪೋಷಕರ ಮನವೊಲಿಗು ಕ್ಯಾರೆ ಎನ್ನದ ಯುವತಿ ಮದುವೆ ಬೇಡವೇ ಬೇಡ ಎಂದು ಹಠ ಹಿಡಿದಿದ್ದಾಳೆ. ಇನ್ನು ಯುವತಿ ಹಠ ಮಾಡಿದ್ದಕ್ಕೆ ನನಗು ಈ ಮದುವೆ ಬೇಡ ಎಂದ ವರನಿಂದ ಕಡೆ ಗಳಿಗೆಯಲ್ಲಿ ನಿಂತು ಹೋದ ಮದುವೆ. ಇನ್ನು ಮದುಮಗ ಈಶ್ವರಹಳ್ಳಿ ಕೂಡಿಗೆಯಲ್ಲಿ ಸರ್ಕಾರಿ ಶಾಲೆ ಶಿಕ್ಷಕನಾಗಿದ್ದು, ಪಲ್ಲವಿ ಸ್ನಾತಕೋತ್ತರ ಪದವಿ ಓದುತ್ತಿರುವ ವಿಧ್ಯಾರ್ಥಿಯಾಗಿದ್ದಾಳೆ. ಇನ್ನು ಮಗಳ ಈ ವರ್ತನೆಗೆ ಕಣ್ಣೀರಿಟ್ಟ ಪೋಷಕರು ಸ್ಥಿತಿ ದಿಕ್ಕೇ ತೋಚದಂತಾಗಿದೆ. ಇನ್ನು ಬಡಾವಣೆ ಹಾಗೂ ನಗರಠಾಣೆ ಪೊಲೀಸರು ಮಧ್ಯೆ ಪ್ರವೇಶಿಸಿದರೂ ಪರಿಸ್ಥಿತಿಯನ್ನು ನಿಭಾಯಿಸಲು ಸಾಧ್ಯವಾಗಿಲ್ಲ. ಎನ್ನಲಾಗಿದೆ

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!