ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಳೆಗಾಲ ಅಡಿ ಇಡುತ್ತಿರುವಂತೆಯೇ ಎರಡನೇ ದಿನವೂ ಟೈಗರ್ ಕಾರ್ಯಾಚರಣೆ ಮುಂದುವರಕೆ

ಮಳೆಗಾಲ ಅಡಿ ಇಡುತ್ತಿರುವಂತೆಯೇ ಎರಡನೇ ದಿನವೂ ಟೈಗರ್ ಕಾರ್ಯಾಚರಣೆಯನ್ನು ಮಂಗಳೂರು ಮಹಾ ನಗರ ಪಾಲಿಕೆ ಮುಂದುವರೆಸಿದೆ. ಮಹಾನಗರ ಪಾಲಿಕೆ ಆಯುಕ್ತರ ಆದೇಶದ ಮೇರೆಗೆ, ಕಂದಾಯ ಇಲಾಖೆ ಉಪಾಯುಕ್ತರಾದ ಶ್ರೀಮತಿ ಅಕ್ಷತಾ ಕೆ ನೇತೃತ್ವದಲ್ಲಿ ಲೇಡಿಹಿಲ್ ವ್ರತ್ತದಿಂದ ಚಿಲಿಂಬಿ ಆಸುಪಾಸು ರಸ್ತೆ, ಫುಟ್ಪಾತ್ ಸ್ಥಳ ಅತಿಕ್ರಮಣ ಮಾಡಿದ ಬೀದಿಬದಿ ವ್ಯಾಪಾರಸ್ಥರನ್ನು ತೆರವು ಮಾಡಲಾಯಿತು.

ಆಮ್ಲೆಟ್ ಅಂಗಡಿ ಇಟ್ಟು ವ್ಯಾಪಾರ ಮಾಡುವವರ ಸ್ಥಳದಲ್ಲಿ ಬಿಯರ್ ಬಾಟಲುಗಳು ಸಹಿತ ಇತರ ಬಾಟಲುಗಳ ರಾಶಿ ಕಂಡು ಬಂತು.ಬೀದಿ ಬದಿ ಗೂಡಂಗಡಿ ಮೂಲಕ ವ್ಯಾಪಾರ ಮಾಡುವವರು ಆಮ್ಲೆಟ್ ಪೂರೈಸುತ್ತ ಜೊತೆಗೆ ಅಮಲು ಪದಾರ್ಥ ಸೇವನೆಗೂ ಅವಕಾಶ ಕೊಡುತ್ತಿರುವುದು ಇಂದಿನ ಕಾರ್ಯಾಚರಣೆಯಲ್ಲಿ ಸಾರ್ವಜನಿಕವಾಗಿ ಬೆಳಕಿಗೆ ಬಂದಿತು. ಗೂಡಂಗಡಿ ವ್ಯಾಪಾರಿಗಳು ತಮ್ಮಲ್ಲಿ ಉತ್ಪಾದನೆಯಾಗುವ ತ್ಯಾಜ್ಯವನ್ನು ಕೂಡಾ ಸರಿಯಾಗಿ ನಿರ್ವಹಿಸುತ್ತಿರಲಿಲ್ಲ. ಕುಡಿದು ಬಿಸಾಡಿದ ಬಾಟಲುಗಳಲ್ಲಿ, ಬೊಂಡದ ತ್ಯಾಜ್ಯಗಳಲ್ಲಿ ನೀರು ನಿಂತು ಅವು ಸೊಳ್ಳೆಗಳ ಉತ್ಪಾದನಾ ತಾಣಗಳಾಗಿದ್ದವು.

ಮಳೆಗಾಲದಲ್ಲಿ ಅವು ಮಲೇರಿಯಾ, ಡೆಂಗ್ಯೂ ಮತ್ತಿತರ ಸೊಳ್ಳೆಗಳಿಂದ ಹರಡುವ ರೋಗಗಳಿಗೆ ಅನುಕೂಲಕರ ತಾಣವಾಗಿರುವುದೂ ಕಾರ್ಯಾಚರಣೆ ವೇಳೆ ಕಂಡು ಬಂದಿತು.

Leave a Reply

Your email address will not be published. Required fields are marked *

ಮೂಡುಬಿದಿರೆ: ಜುಮಾದಿ ದೈವಸ್ಥಾನದ ಬಳಿ ಕ್ಷಣ ಕಾಲ ನಿಂತು ನದಿಗೆ ಹಾರಿದ ಕಂಬಳ ಕೋಣ ‘ದೂಜ’ ಇನ್ನಿಲ್ಲ..!

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಗುಡುಗು ಸಹಿತ ಭಾರೀ ಮಳೆ…!

ಮಂಗಳೂರು: ಸಂಕೀರ್ಣ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಗೆ ಹೊಸ ಜೀವನ ನೀಡಿದ ಫಾದರ್ ಮುಲ್ಲರ್ ವೈದ್ಯರ ತಂಡ…!

ಬಂಟ್ವಾಳ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ..!

ಮಂಗಳೂರು: ಖಾಸಗಿ ಬಸ್- ಆಟೋ ನಡುವೆ ಮುಖಾಮುಖಿ ಡಿಕ್ಕಿ; ಮೂವರಿಗೆ ಗಾಯ..!

ಚಿಕ್ಕಬಳ್ಳಾಪುರ: ಹಣ ಮತ್ತು ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ…!

ವಿಶಾಖಪಟ್ಟಣ: ಪಾರ್ಟಿಗೆ ತೆರಳಿದ್ದ ಯುವತಿ ಲಾಡ್ಜ್ ನಲ್ಲಿ ಶ*ವವಾಗಿ ಪತ್ತೆ..!

ಮಂಗಳೂರು: ಎ.20ರಂದು ಐಸಿಡಿಎಸ್ 50ರ ಸುವರ್ಣ ಸಂಭ್ರಮ ಮತ್ತು ಜಿಲ್ಲಾ ಸಮಾವೇಶ….!

ಮಂಗಳೂರು: ಶಕ್ತಿನಗರದ ಹೇಮಂತ್ ಚಮಗಾರರಿಗೆ ಸೇರಿದ ಮನೆಯಲ್ಲಿ ಬೆಂಕಿ ಅವಘಡ..!

error: Content is protected !!