ಮಳೆಗಾಲ ಅಡಿ ಇಡುತ್ತಿರುವಂತೆಯೇ ಎರಡನೇ ದಿನವೂ ಟೈಗರ್ ಕಾರ್ಯಾಚರಣೆಯನ್ನು ಮಂಗಳೂರು ಮಹಾ ನಗರ ಪಾಲಿಕೆ ಮುಂದುವರೆಸಿದೆ. ಮಹಾನಗರ ಪಾಲಿಕೆ ಆಯುಕ್ತರ ಆದೇಶದ ಮೇರೆಗೆ, ಕಂದಾಯ ಇಲಾಖೆ ಉಪಾಯುಕ್ತರಾದ ಶ್ರೀಮತಿ ಅಕ್ಷತಾ ಕೆ ನೇತೃತ್ವದಲ್ಲಿ ಲೇಡಿಹಿಲ್ ವ್ರತ್ತದಿಂದ ಚಿಲಿಂಬಿ ಆಸುಪಾಸು ರಸ್ತೆ, ಫುಟ್ಪಾತ್ ಸ್ಥಳ ಅತಿಕ್ರಮಣ ಮಾಡಿದ ಬೀದಿಬದಿ ವ್ಯಾಪಾರಸ್ಥರನ್ನು ತೆರವು ಮಾಡಲಾಯಿತು.
ಆಮ್ಲೆಟ್ ಅಂಗಡಿ ಇಟ್ಟು ವ್ಯಾಪಾರ ಮಾಡುವವರ ಸ್ಥಳದಲ್ಲಿ ಬಿಯರ್ ಬಾಟಲುಗಳು ಸಹಿತ ಇತರ ಬಾಟಲುಗಳ ರಾಶಿ ಕಂಡು ಬಂತು.ಬೀದಿ ಬದಿ ಗೂಡಂಗಡಿ ಮೂಲಕ ವ್ಯಾಪಾರ ಮಾಡುವವರು ಆಮ್ಲೆಟ್ ಪೂರೈಸುತ್ತ ಜೊತೆಗೆ ಅಮಲು ಪದಾರ್ಥ ಸೇವನೆಗೂ ಅವಕಾಶ ಕೊಡುತ್ತಿರುವುದು ಇಂದಿನ ಕಾರ್ಯಾಚರಣೆಯಲ್ಲಿ ಸಾರ್ವಜನಿಕವಾಗಿ ಬೆಳಕಿಗೆ ಬಂದಿತು. ಗೂಡಂಗಡಿ ವ್ಯಾಪಾರಿಗಳು ತಮ್ಮಲ್ಲಿ ಉತ್ಪಾದನೆಯಾಗುವ ತ್ಯಾಜ್ಯವನ್ನು ಕೂಡಾ ಸರಿಯಾಗಿ ನಿರ್ವಹಿಸುತ್ತಿರಲಿಲ್ಲ. ಕುಡಿದು ಬಿಸಾಡಿದ ಬಾಟಲುಗಳಲ್ಲಿ, ಬೊಂಡದ ತ್ಯಾಜ್ಯಗಳಲ್ಲಿ ನೀರು ನಿಂತು ಅವು ಸೊಳ್ಳೆಗಳ ಉತ್ಪಾದನಾ ತಾಣಗಳಾಗಿದ್ದವು.
ಮಳೆಗಾಲದಲ್ಲಿ ಅವು ಮಲೇರಿಯಾ, ಡೆಂಗ್ಯೂ ಮತ್ತಿತರ ಸೊಳ್ಳೆಗಳಿಂದ ಹರಡುವ ರೋಗಗಳಿಗೆ ಅನುಕೂಲಕರ ತಾಣವಾಗಿರುವುದೂ ಕಾರ್ಯಾಚರಣೆ ವೇಳೆ ಕಂಡು ಬಂದಿತು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…