ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ತುಳುನಾಡಿನ ವೀರರಾಣಿ ಅಬ್ಬಕ್ಕಳ 500 ವರ್ಷದ ಸ್ಮರಣೆ

ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ (ರಿ) ಮಂಗಳೂರು ವಿಭಾಗವು ತುಳುನಾಡಿನ ವೀರರಾಣಿ ಅಬ್ಬಕ್ಕಳ 500 ವರ್ಷದ ಸ್ಮರಣೆಯ ಕುರಿತು ವಿದ್ಯಾರ್ಥಿಗಳಲ್ಲಿ ಮತ್ತು ಉಪನ್ಯಾಸಕ ವೃಂದದಲ್ಲಿ ಜಾಗೃತಿಯನ್ನು ಮೂಡಿಸುವ ಸಲುವಾಗಿ ರಾಣಿ ಅಬ್ಬಕ್ಕ @500 ಎನ್ನುವ ಉಪನ್ಯಾಸ ಕಾರ್ಯಕ್ರಮವನ್ನು ಮೇ 27ರಂದು ಎಸ್ಸಿಎಸ್ ಕಾಲೇಜಿನಲ್ಲಿ ನಡೆಯಲಿದೆಂದು ವೆಂಕಟೇಶ್ ನಾಯಕ್ ತಿಳಿಸಿದ್ದಾರೆ.

ಇವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ರಾಜ್ಯ ಪ್ರಧಾನ ಜಂಟಿ ಕಾರ್ಯದರ್ಶಿಗಳಾದ ಡಾ. ಮಾಧವ ಎಂ.ಕೆ. `ಭಾರತ ವರ್ಷದ ವೀರರಾಣಿಯರ ಸ್ಮರಣೆ ” ಎನ್ನುವ ಒಂದು ದಿನದ ರಾಜ್ಯ ಮಟ್ಟದ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದ್ದು. ಈ ಮಣ್ಣಿನ ಮಹಿಮೆಯನ್ನು ಘನತೆಯನ್ನು ಸಾರುವ ವಿಚಾರ ಸಂಕಿರಣ ಇದಾಗಲಿದೆ ಎಂದಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಪ್ರೊ ವಾಣಿ, ಸಂಧ್ಯಾ ಆಳ್ವ, ಡಾ ಬಾಲಕೃಷ್ಣ ಭಾರದ್ವಾಜ್ ಮುಂತಾದವರು ಉಪಸ್ಥಿತರಿದ್ರು.

 

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!