ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ತುಳುನಾಡಿನ ವೀರರಾಣಿ ಅಬ್ಬಕ್ಕಳ 500 ವರ್ಷದ ಸ್ಮರಣೆ

ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ (ರಿ) ಮಂಗಳೂರು ವಿಭಾಗವು ತುಳುನಾಡಿನ ವೀರರಾಣಿ ಅಬ್ಬಕ್ಕಳ 500 ವರ್ಷದ ಸ್ಮರಣೆಯ ಕುರಿತು ವಿದ್ಯಾರ್ಥಿಗಳಲ್ಲಿ ಮತ್ತು ಉಪನ್ಯಾಸಕ ವೃಂದದಲ್ಲಿ ಜಾಗೃತಿಯನ್ನು ಮೂಡಿಸುವ ಸಲುವಾಗಿ ರಾಣಿ ಅಬ್ಬಕ್ಕ @500 ಎನ್ನುವ ಉಪನ್ಯಾಸ ಕಾರ್ಯಕ್ರಮವನ್ನು ಮೇ 27ರಂದು ಎಸ್ಸಿಎಸ್ ಕಾಲೇಜಿನಲ್ಲಿ ನಡೆಯಲಿದೆಂದು ವೆಂಕಟೇಶ್ ನಾಯಕ್ ತಿಳಿಸಿದ್ದಾರೆ.

ಇವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ರಾಜ್ಯ ಪ್ರಧಾನ ಜಂಟಿ ಕಾರ್ಯದರ್ಶಿಗಳಾದ ಡಾ. ಮಾಧವ ಎಂ.ಕೆ. `ಭಾರತ ವರ್ಷದ ವೀರರಾಣಿಯರ ಸ್ಮರಣೆ ” ಎನ್ನುವ ಒಂದು ದಿನದ ರಾಜ್ಯ ಮಟ್ಟದ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದ್ದು. ಈ ಮಣ್ಣಿನ ಮಹಿಮೆಯನ್ನು ಘನತೆಯನ್ನು ಸಾರುವ ವಿಚಾರ ಸಂಕಿರಣ ಇದಾಗಲಿದೆ ಎಂದಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಪ್ರೊ ವಾಣಿ, ಸಂಧ್ಯಾ ಆಳ್ವ, ಡಾ ಬಾಲಕೃಷ್ಣ ಭಾರದ್ವಾಜ್ ಮುಂತಾದವರು ಉಪಸ್ಥಿತರಿದ್ರು.

 

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!