ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಕರಾವಳಿಯಲ್ಲಿ ಶುಕ್ರವಾರ ಧಾರಾಕಾರ ಮಳೆ, ಹಲವೆಡೆ ಮರಗಳು ಉರುಳಿ, ಕೊಂಬೆ ಮುರಿದು ಬಿದ್ದ ಘಟನೆ

ಮುಂಗಾರು ಅಡಿ ಇಟ್ಟಿತೋ ಎಂಬ0ತೆ ಕರಾವಳಿಯಲ್ಲಿ ಶುಕ್ರವಾರ ಧಾರಾಕಾರ ಮಳೆಯಾಗುತ್ತಿದೆ. ಹಲವೆಡೆ ಮರಗಳು ಉರುಳಿವೆ.

ಕೊಂಬೆ ಮುರಿದು ಬಿದ್ದು ವಿದ್ಯುತ್ ಕಡಿತ ಉಂಟಾದ ಬಗ್ಗೆ ವರದಿಗಳು ಬಂದಿವೆ. ಅರಬ್ಬೀ ಸಮುದ್ರದಲ್ಲಾದ ವಾಯುಭಾರ ಕುಸಿತದಿಂದಾಗಿ ಕಳೆದ ನಾಲ್ಕು ದಿನಗಳಿಂದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ರೈತರಿಗೆ ತೋಟಗಳಿಗೆ ನೀರು ಹಾಕುವ ಕೆಲಸಕ್ಕೆ ಮಳೆ ವಿನಾಯತಿ ನೀಡಿದೆ. ಪತ್ತನಾಜೆಯಿಂದ ಮಳೆಗಾಲ ಎಂಬುದು ತುಳುವರ ನಂಬುಗೆ ಮತ್ತು ಲೆಕ್ಕಾಚಾರ. ಮುಂಗಾರು ಪೂರ್ವ ಮಳೆ ಈ ವರ್ಷ ಧಾರಾಕಾರ ಸುರಿಯುತ್ತಿರುವುದರಿಂದ ನೀರಿನ ವಾರ್ಷಿಕ ಸಮಸ್ಯೆ ಜಿಲ್ಲೆಯನ್ನು ಹಿಂದಿನ ವರ್ಷಗಳಷ್ಟು ಗಂಭೀರವಾಗಿ ಕಾಡಿಲ್ಲ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!