ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಕರಾವಳಿಯಲ್ಲಿ ಶುಕ್ರವಾರ ಧಾರಾಕಾರ ಮಳೆ, ಹಲವೆಡೆ ಮರಗಳು ಉರುಳಿ, ಕೊಂಬೆ ಮುರಿದು ಬಿದ್ದ ಘಟನೆ

ಮುಂಗಾರು ಅಡಿ ಇಟ್ಟಿತೋ ಎಂಬ0ತೆ ಕರಾವಳಿಯಲ್ಲಿ ಶುಕ್ರವಾರ ಧಾರಾಕಾರ ಮಳೆಯಾಗುತ್ತಿದೆ. ಹಲವೆಡೆ ಮರಗಳು ಉರುಳಿವೆ.

ಕೊಂಬೆ ಮುರಿದು ಬಿದ್ದು ವಿದ್ಯುತ್ ಕಡಿತ ಉಂಟಾದ ಬಗ್ಗೆ ವರದಿಗಳು ಬಂದಿವೆ. ಅರಬ್ಬೀ ಸಮುದ್ರದಲ್ಲಾದ ವಾಯುಭಾರ ಕುಸಿತದಿಂದಾಗಿ ಕಳೆದ ನಾಲ್ಕು ದಿನಗಳಿಂದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ರೈತರಿಗೆ ತೋಟಗಳಿಗೆ ನೀರು ಹಾಕುವ ಕೆಲಸಕ್ಕೆ ಮಳೆ ವಿನಾಯತಿ ನೀಡಿದೆ. ಪತ್ತನಾಜೆಯಿಂದ ಮಳೆಗಾಲ ಎಂಬುದು ತುಳುವರ ನಂಬುಗೆ ಮತ್ತು ಲೆಕ್ಕಾಚಾರ. ಮುಂಗಾರು ಪೂರ್ವ ಮಳೆ ಈ ವರ್ಷ ಧಾರಾಕಾರ ಸುರಿಯುತ್ತಿರುವುದರಿಂದ ನೀರಿನ ವಾರ್ಷಿಕ ಸಮಸ್ಯೆ ಜಿಲ್ಲೆಯನ್ನು ಹಿಂದಿನ ವರ್ಷಗಳಷ್ಟು ಗಂಭೀರವಾಗಿ ಕಾಡಿಲ್ಲ.

Leave a Reply

Your email address will not be published. Required fields are marked *

ಮೂಡುಬಿದಿರೆ: ಜುಮಾದಿ ದೈವಸ್ಥಾನದ ಬಳಿ ಕ್ಷಣ ಕಾಲ ನಿಂತು ನದಿಗೆ ಹಾರಿದ ಕಂಬಳ ಕೋಣ ‘ದೂಜ’ ಇನ್ನಿಲ್ಲ..!

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಗುಡುಗು ಸಹಿತ ಭಾರೀ ಮಳೆ…!

ಮಂಗಳೂರು: ಸಂಕೀರ್ಣ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಗೆ ಹೊಸ ಜೀವನ ನೀಡಿದ ಫಾದರ್ ಮುಲ್ಲರ್ ವೈದ್ಯರ ತಂಡ…!

ಬಂಟ್ವಾಳ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ..!

ಮಂಗಳೂರು: ಖಾಸಗಿ ಬಸ್- ಆಟೋ ನಡುವೆ ಮುಖಾಮುಖಿ ಡಿಕ್ಕಿ; ಮೂವರಿಗೆ ಗಾಯ..!

ಚಿಕ್ಕಬಳ್ಳಾಪುರ: ಹಣ ಮತ್ತು ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ…!

ವಿಶಾಖಪಟ್ಟಣ: ಪಾರ್ಟಿಗೆ ತೆರಳಿದ್ದ ಯುವತಿ ಲಾಡ್ಜ್ ನಲ್ಲಿ ಶ*ವವಾಗಿ ಪತ್ತೆ..!

ಮಂಗಳೂರು: ಎ.20ರಂದು ಐಸಿಡಿಎಸ್ 50ರ ಸುವರ್ಣ ಸಂಭ್ರಮ ಮತ್ತು ಜಿಲ್ಲಾ ಸಮಾವೇಶ….!

ಮಂಗಳೂರು: ಶಕ್ತಿನಗರದ ಹೇಮಂತ್ ಚಮಗಾರರಿಗೆ ಸೇರಿದ ಮನೆಯಲ್ಲಿ ಬೆಂಕಿ ಅವಘಡ..!

error: Content is protected !!