ಮುಂಗಾರು ಅಡಿ ಇಟ್ಟಿತೋ ಎಂಬ0ತೆ ಕರಾವಳಿಯಲ್ಲಿ ಶುಕ್ರವಾರ ಧಾರಾಕಾರ ಮಳೆಯಾಗುತ್ತಿದೆ. ಹಲವೆಡೆ ಮರಗಳು ಉರುಳಿವೆ.
ಕೊಂಬೆ ಮುರಿದು ಬಿದ್ದು ವಿದ್ಯುತ್ ಕಡಿತ ಉಂಟಾದ ಬಗ್ಗೆ ವರದಿಗಳು ಬಂದಿವೆ. ಅರಬ್ಬೀ ಸಮುದ್ರದಲ್ಲಾದ ವಾಯುಭಾರ ಕುಸಿತದಿಂದಾಗಿ ಕಳೆದ ನಾಲ್ಕು ದಿನಗಳಿಂದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ರೈತರಿಗೆ ತೋಟಗಳಿಗೆ ನೀರು ಹಾಕುವ ಕೆಲಸಕ್ಕೆ ಮಳೆ ವಿನಾಯತಿ ನೀಡಿದೆ. ಪತ್ತನಾಜೆಯಿಂದ ಮಳೆಗಾಲ ಎಂಬುದು ತುಳುವರ ನಂಬುಗೆ ಮತ್ತು ಲೆಕ್ಕಾಚಾರ. ಮುಂಗಾರು ಪೂರ್ವ ಮಳೆ ಈ ವರ್ಷ ಧಾರಾಕಾರ ಸುರಿಯುತ್ತಿರುವುದರಿಂದ ನೀರಿನ ವಾರ್ಷಿಕ ಸಮಸ್ಯೆ ಜಿಲ್ಲೆಯನ್ನು ಹಿಂದಿನ ವರ್ಷಗಳಷ್ಟು ಗಂಭೀರವಾಗಿ ಕಾಡಿಲ್ಲ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…