ಜನ ಮನದ ನಾಡಿ ಮಿಡಿತ

Advertisement

ಕೆ.ಆರ್.ನಗರ: 513 ಕೋಟಿ ರೂ.ಗಳ ವೆಚ್ಚದ ಕಾಮಗಾರಿಗಳಿಗೆ ಉದ್ಘಾಟನೆ, ಶಂಕುಸ್ಥಾಪನೆ

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಜನರೇ ಮಾಲೀಕರು. ಕ್ಷೇತ್ರಗಳ ಅಭಿವೃದ್ಧಿ, ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ಸರ್ಕಾರದ ಹಾಗೂ ಶಾಸಕರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಕೆ.ಆರ್. ನಗರ ವಿಧಾನಸಭಾ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ ಮಾತನಾಡಿದ್ರು. ಕೆ.ಆರ್. ನಗರ ವಿಧಾನಸಭಾ ಕ್ಷೇತ್ರಕ್ಕೆ 404 ಕೋಟಿ ರೂ.ಗಳ ಶಂಕುಸ್ಥಾಪನೆಯಾಗಿದೆ. 109 ಕೋಟಿ ರೂ.ಗಳ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಸೇರಿ ಒಟ್ಟು 513 ಕೋಟಿ ರೂ.ಗಳ ವೆಚ್ಚದ ಕಾಮಗಾರಿಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿದೆ. ಇದಕ್ಕೆ ಸ್ಥಳೀಯ ಶಾಸಕರಾದ ರವಿಶಂಕರ್ ಕಾರಣ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಸಣ್ಣ ನೀರಾವರಿ ಸಚಿವರು 197 ಕೋಟಿ ರೂ.ಗಳ ವೆಚ್ಚದ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ತಮ್ಮ ಇಲಾಖೆಯೊಂದರಲ್ಲಿಯೇ ಮಾಡಿದ್ದಾರೆ. ಆರೋಗ್ಯ ಇಲಾಖೆಯಡಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ನೆರವೇರಿದೆ ಎಂದಿದ್ದಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!