ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: `ಹಲಸು ಹಬ್ಬ’ ಮಂಗಳೂರಿನ ಬಾಳಂಬಟ್ಟ ಸಭಾಂಗಣದಲ್ಲಿ ಆರಂಭ

ಸಾವಯವ ಕೃಷಿಕ ಗ್ರಾಹಕ ಬಳಗದ ವತಿಯಿಂದ ಹಲಸು ಹಬ್ಬ ಮಂಗಳೂರಿನ ಬಾಳಂಬಟ್ಟ ಸಭಾಂಗಣದಲ್ಲಿ ಆರಂಭವಾಯಿತು.

ಹಲಸಿನ ಹಣ್ಣಿನಿಂದಾಗುವ ಆರೋಗ್ಯದ ಪರಿಣಾಮಗಳು, ಮೌಲ್ಯವರ್ಧಿತ ಉತ್ಪನ್ನಗಳು, ಹಲಸಿನಿಂದ ತಯಾರಿಸಬಹುದಾದ ವಿವಿಧ ಖಾದ್ಯಗಳ ಬಗ್ಗೆ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಅತಿಥಿಗಣ್ಯರ ಗಮನ ಸೆಳೆದ್ರು. ವಿವಿಧ ತಳಿಯ ಹಲಸಿನ ಹಣ್ಣುಗಳು ಮೇಣ ರಹಿತ ಹಲಸು, ಹಲಸಿನ ಹಣ್ಣಿನಿಂದ ತಯಾರಿಸಲಾದ ಹೋಳಿಗೆ, ಹಲಸಿನ ಮಿಲ್ಕ್ ಶೇಕ್, ಹಲಸಿನ ಕಬಾಬ್, ಗಾರಿಗೆ, ಹಲಸಿನ ಮಂಚೂರಿ ಸಹಿತ ವಿವಿಧ ಭಕ್ಷಗಳು ಹಲಸಿನ ಹಬ್ಬಕ್ಕೆ ಭೇಟಿ ನೀಡಿದವರ ಬಾಯ್ರಚಿಯನ್ನು ತಣಿಸುತ್ತಿದ್ದವು. ಹಲಸಿನ ಹಣ್ಣಿನ ಸೊಳೆಗಳನ್ನು ಸುಲಿದು ಮಾರಾಟ ಮಾಡಲಾಗುತ್ತಿತ್ತು. ನಗರದ ಬಹುಮಹಡಿಗಳಲ್ಲಿ ವಾಸವಾಗಿರುವವರಿಗೆ ಹಲಸಿನ ಹಣ್ಣನ್ನು ಸುಲಿಯುವುದು ಬಲು ಕಷ್ಟ. ಜೊತೆಗೆ ಮೇಣ ಇದ್ದರಂತೂ ಅದರ ಉಸಾಬರಿಯೇ ಬೇಡ ಎನ್ನುವವರು ಅಧಿಕ. ಹಲಸಿನ ಹಬ್ಬ ನಗರ ಪ್ರದೇಶದವರಿಗೆ ಹಲಸಿನ ಹಣ್ಣಿನ ರುಚಿ ನೋಡುವ ಅವಕಾಶವನ್ನು ಒದಗಿಸಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!