ಜನ ಮನದ ನಾಡಿ ಮಿಡಿತ

Advertisement

ಯಕ್ಷಧ್ರುವ ಪಟ್ಲ ಫೌಂಡೇಶನ್ ನ 2025ನೇ ಮಹಾಪೋಷಕ ಪ್ರಶಸ್ತಿ ಪುರಸ್ಕೃತರಾಗಲಿರುವ ಶ್ರೀ ಐಕಳ ಹರೀಶ್ ಶೆಟ್ಟಿ ದಂಪತಿಗಳಿಗೆ ಆಹ್ವಾನ ಪತ್ರಿಕೆ

ನಮ್ಮ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಪ್ರಾರಂಭವಾದ ದಿನದಿಂದಲೂ ಪೂರ್ಣಪ್ರಮಾಣದ ಸಹಕಾರವನ್ನು ನೀಡಿ ಮಾರ್ಗದರ್ಶನ ಮಾಡುತ್ತಿರುವ, ಹಾಗೂ ಪಟ್ಲ ಸತೀಶ್ ಶೆಟ್ಟಿ ಯವರ ವೃತ್ತಿ ಜೀವನದ ಪ್ರಾರಂಭದಿAದಲೂ ಅವರ ಜೊತೆ ಬಲವಾಗಿ ನಿಂತ ನಮ್ಮ ಟ್ರಸ್ಟಿನ ಪ್ರಧಾನ ಸಂಚಾಲಕರಾದ ಈ ವರ್ಷದ (2025ನೇ) ಮಹಾಪೋಷಕ ಪ್ರಶಸ್ತಿ ಪುರಸ್ಕೃತರಾದ ಶ್ರೀ ಐಕಳ ಹರೀಶ್ ಶೆಟ್ಟಿ ಮತ್ತು ಚಂದ್ರಿಕಾ ಶೆಟ್ಟಿ ಯವರನ್ನು ಅವರ ನಿವಾಸದಲ್ಲಿ ನಮ್ಮ ಟ್ರಸ್ಟಿನ ಸ್ಥಾಪಕಾಧ್ಯಕ್ಷರಾದ ಶ್ರೀ ಪಟ್ಲ ಸತೀಶಣ್ಣನವರು ಕಿನ್ನಿಗೋಳಿ ಘಟಕದ ಪದಾಧಿಕಾರಿಗಳೊಂದಿಗೆ ಭೇಟಿಯಾಗಿ “ಪಟ್ಲ ದಶಮ ಸಂಭ್ರಮ”ದ ಆಮಂತ್ರಣ ಪತ್ರಿಕೆಯನ್ನು ನೀಡಿ ಆತ್ಮೀಯವಾಗಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.


ಕಿನ್ನಿಗೋಳಿ ಘಟಕದ ಅಧ್ಯಕ್ಷರಾದ ಪುರುಷೋತ್ತಮ ಶೆಟ್ಟಿ, ಕಾರ್ಯದರ್ಶಿ ದಿವಾಕರ ಕರ್ಕೇರ, ಸಂಚಾಲಕರಾದ ಪ್ರಥ್ವಿರಾಜ್ ಆಚಾರ್ಯ, ಜತೆ ಕೋಶಾದಿಕಾರಿ ದಿನೇಶ್ ಆಚಾರ್ಯ, ಜತೆ ಕಾರ್ಯದರ್ಶಿ ದೇವಿಪ್ರಸಾದ್ ಶೆಟ್ಟಿ,ಮಾದ್ಯಮ ಪ್ರತಿನಿಧಿ ಶರತ್ ಶೆಟ್ಟಿ, ನಿಶಾಂತ್ ಕಿಲೆಂಜೂರು ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!